ಆಂದೋಲನ 50

ನಂ… ಜನರ… ಗೂಡು !

ನಂಜುಂಡನ ನೆಲೆ ವೀಡು
ರಸ ಬಾಳೆಯ ಬೀಡು
ನಂ ಜನರ ಗೂಡು
ನಮ್ಮ ಹೆಮ್ಮೆಯ ನಂಜನಗೂಡು

ಜುಳು ಜುಳು ಹರಿಯುತ
ತೀರ್ಥಕ್ಷೇತ್ರವಾಗಿಹುದಿಲ್ಲಿ
ಕಪಿಲೆಯ ಮಡಿಲು
ಹಚ್ಚಹಸಿರಾಗಿಹುದು
ಮಾತೆಯ ಒಡಲು!

ಸುತ್ತಮುತ್ತೆಲ್ಲ ಸುಕ್ಷೇತ್ರಗಳ ಲೀಲೆ
ಸುತ್ತೂರು, ದೇವನೂರು
ಸನ್ನಿಧಿಗಳ ಸಂಗಮ
ಮಲ್ಲನಮೂಲೆ

ಸಿನಿ ಕ್ಷೇತ್ರದ ದಿಗ್ಗಜರು
ಎಚ್‌ ಎಲ್‌ ಏನ್‌ ಸಿಂಹ,
ಜಿ. ವಿ. ಅಯ್ಯರು,
ಮರೆಯಲಾದೀತೆ ಪತ್ರಕರ್ತೆ
ಧೀರ ವನಿತೆ ತಿರುಮಲಾಂಬ

ಎಷ್ಟೊಂದು ಪ್ರಸಿದ್ಧಿ
ಗರಳಪುರಿಯ ಗರಿಗರಿ ಪುರಿ!
ಪಾಮರರೂ ಬಳಸುವ
‘ಪಂಡಿತರ’ ಹಲ್ಲು ಪುಡಿ

ಅಬ್ಬಾ ! ಎಂಥ ಹೆಸರು
ನಮ್ಮೂರ ರಸ್ತೆಗಳಿಗೆ ?!
ಒಂದು ರಾಷ್ಟ್ರಪತಿ ರಸ್ತೆ
ಮತ್ತೊಂದು ‘ರಾಷ್ಟ್ರಪಿತ’ನ ರಸ್ತೆ !

ತಲೆಯೆತ್ತಿವೆಯಿಲ್ಲಿ
ನೂರಾರು ಕೈಗಾರಿಕೆಗಳು
ಅಭಿವೃದ್ಧಿ ಮಾತಾಗಿರಲಿ
ಶಾಂತಿಯ ತೋಟದಲಿ
ನಿತ್ಯ ಅರಳುತ್ತಿವೆ
ಜನಮಾನಸದ ಹೂಗಳು!

-ಮ.ಗು.ಬಸವಣ್ಣ, ಜೆ ಎಸ್‌ ಎಸ್‌ ಸಂಸ್ಥೆ, ಸುತ್ತೂರು, ಮೈಸೂರು.

andolana

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

20 seconds ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

16 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

33 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

46 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago