ಆಂದೋಲನ 50

ಜಿಲ್ಲಾ ಮಟ್ಟದ ಪತ್ರಿಕೆಗೆ ‘ಆಂದೋಲನ ಪ್ರಶಸ್ತಿ’ ಆರಂಭಿಸಿದ್ದ ರಾಜಶೇಖರ ಕೋಟಿ

ರಾಜಶೇಖರ ಕೋಟಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ೧ ಲಕ್ಷ ರೂ. ಠೇವಣಿ ಇಟ್ಟು, ಅತ್ಯುತ್ತಮ ಜಿಲ್ಲಾ ಮಟ್ಟದ ಪತ್ರಿಕೆಗೆ ‘ಆಂದೋಲನ ಪ್ರಶಸ್ತಿ’ ನೀಡುವ ಪರಿಪಾಠ ಆರಂಭಿಸಿದ ಮೊದಲಿಗರು.

‘ಆಂದೋಲನ ಪ್ರಶಸ್ತಿ’ ವಿಜೇತರ ವಿವರ

ಜನತಾವಾಣಿ, ದಾವಣಗೆರೆ – 1998

ಕನ್ನಡಮ್ಮ, ಬೆಳಗಾವಿ- 1999

ಜನಮಿತ್ರ, ಹಾಸನ- 2000

ಕ್ರಾಂತಿ, ಕಲಬುರಗಿ- 2001

ಹೊಸ ದಿಗಂತ- ಚಿಕ್ಕಮಗಳೂರು-2002

ಕ್ರಾಂತಿದೀಪ, ಶಿವಮೊಗ್ಗ- 2003

ಪ್ರಜಾಪ್ರಗತಿ, ತುಮಕೂರು- 2004

ಕರಾವಳಿ ಮುಂಜಾವು- 2005

ಸುದ್ದಿಮೂ, ರಾಯಚೂರು- 2006

ಕನ್ನಡ ಜನಾಂತರಂಗ- 2007

ಸಂಧ್ಯಾಕಾಲ- 2008

ನವೋದಯ, ಗದಗ- 2009

ಲೋಕದರ್ಶನ, ಬೆಳಗಾವಿ- 2010

ಸುದ್ದಿ ಬಿಡುಗಡೆ, ಪುತ್ತೂರು- 2011

ನಮ್ಮ ನಾಡು, ಶಿವಮೊಗ್ಗ- 2012

ಕಿತ್ತೂರು ಕರ್ನಾಟಕ, ಗದಗ- 2013

ರಾಯಚೂರು ವಾಣಿ, ರಾಯಚೂರು- 2014

ಲೋಕಧ್ವನಿ, ಶಿರಸಿ- 2015

ಶಿವಮೊಗ್ಗ ಟೈಮ್ಸ್, ಶಿವಮೊಗ್ಗ- 2016

ನಗರವಾಣಿ, ದಾವಣಗೆರೆ- 2017

ಕೋಲಾರ ವಾಣಿ, ಕೋಲಾರ- 2018

andolana

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

2 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

4 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

4 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

4 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

4 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

4 hours ago