ಆಂದೋಲನ 50

ಜಿಲ್ಲಾ ಮಟ್ಟದ ಪತ್ರಿಕೆಗೆ ‘ಆಂದೋಲನ ಪ್ರಶಸ್ತಿ’ ಆರಂಭಿಸಿದ್ದ ರಾಜಶೇಖರ ಕೋಟಿ

ರಾಜಶೇಖರ ಕೋಟಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ೧ ಲಕ್ಷ ರೂ. ಠೇವಣಿ ಇಟ್ಟು, ಅತ್ಯುತ್ತಮ ಜಿಲ್ಲಾ ಮಟ್ಟದ ಪತ್ರಿಕೆಗೆ ‘ಆಂದೋಲನ ಪ್ರಶಸ್ತಿ’ ನೀಡುವ ಪರಿಪಾಠ ಆರಂಭಿಸಿದ ಮೊದಲಿಗರು.

‘ಆಂದೋಲನ ಪ್ರಶಸ್ತಿ’ ವಿಜೇತರ ವಿವರ

ಜನತಾವಾಣಿ, ದಾವಣಗೆರೆ – 1998

ಕನ್ನಡಮ್ಮ, ಬೆಳಗಾವಿ- 1999

ಜನಮಿತ್ರ, ಹಾಸನ- 2000

ಕ್ರಾಂತಿ, ಕಲಬುರಗಿ- 2001

ಹೊಸ ದಿಗಂತ- ಚಿಕ್ಕಮಗಳೂರು-2002

ಕ್ರಾಂತಿದೀಪ, ಶಿವಮೊಗ್ಗ- 2003

ಪ್ರಜಾಪ್ರಗತಿ, ತುಮಕೂರು- 2004

ಕರಾವಳಿ ಮುಂಜಾವು- 2005

ಸುದ್ದಿಮೂ, ರಾಯಚೂರು- 2006

ಕನ್ನಡ ಜನಾಂತರಂಗ- 2007

ಸಂಧ್ಯಾಕಾಲ- 2008

ನವೋದಯ, ಗದಗ- 2009

ಲೋಕದರ್ಶನ, ಬೆಳಗಾವಿ- 2010

ಸುದ್ದಿ ಬಿಡುಗಡೆ, ಪುತ್ತೂರು- 2011

ನಮ್ಮ ನಾಡು, ಶಿವಮೊಗ್ಗ- 2012

ಕಿತ್ತೂರು ಕರ್ನಾಟಕ, ಗದಗ- 2013

ರಾಯಚೂರು ವಾಣಿ, ರಾಯಚೂರು- 2014

ಲೋಕಧ್ವನಿ, ಶಿರಸಿ- 2015

ಶಿವಮೊಗ್ಗ ಟೈಮ್ಸ್, ಶಿವಮೊಗ್ಗ- 2016

ನಗರವಾಣಿ, ದಾವಣಗೆರೆ- 2017

ಕೋಲಾರ ವಾಣಿ, ಕೋಲಾರ- 2018

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

2 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

4 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

12 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

12 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

12 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

12 hours ago