ಸ್ಯಾಂಡಲ್ವುಡ್ ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ನಿನ್ನೆಯಷ್ಟೇ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಕ್ರಿಯೇಟಿವ್ ಆಗಿ ವಸಿಷ್ಠ ಜೊತೆಗಿನ ಮದುವೆ ಬಗ್ಗೆ ನಟಿ ಖಚಿತಪಡಿಸಿದ್ದರು. ಈಗ, “ಎಂದೂ ನಿನ್ನ ನೆರಳಾಗಿ ಕಾಯುವೆ” ಎಂದು ವಸಿಷ್ಠ ಕೂಡ ಪೋಸ್ಟ್ ಶೇರ್ ಮಾಡಿದ್ದಾರೆ.
ಹರಿಪ್ರಿಯಾ ಮತ್ತು ವಸಿಷ್ಠ ಲವ್ ಸ್ಟೋರಿ ವಿಚಾರ ಇದೀಗ ಗುಟ್ಟಾಗಿ ಉಳಿದಿಲ್ಲ. ಸೈಲೆಂಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಕೂಡ ತಮ್ಮ ಸಂಬಂಧದ ಬಗ್ಗೆ ಈ ಜೋಡಿ ಅಧಿಕೃತವಾಗಿ ತಿಳಿಸುತ್ತಿಲ್ಲ. ಸದ್ಯ ಪರೋಕ್ಷವಾಗಿ ತಾವು ಎಂಗೇಜ್ ಆಗಿರುವ ಬಗ್ಗೆ ಈ ಜೋಡಿ ಪೋಸ್ಟ್ ಮಾಡಿದ್ದಾರೆ. “ಎಂದೂ ನಿನ್ನ ನೆರಳಾಗಿ ಕಾಯುವೆ” ಅಂತಾ ಹರಿಪ್ರಿಯಾ ಬಗೆಗಿನ ಭಾವನೆಯನ್ನ ತಮ್ಮ ಸೋಷಿಯಲ್ ಮೀಡಿಯಾದ ಪೋಸ್ಟ್ ಮೂಲಕ ಹೇಳಿಕೊಂಡಿದ್ದಾರೆ
ಸಿಂಹದ ಮಡಿಲಲ್ಲಿ ಮಲಗಿರುವ ಮಗುವಿನ ಫೋಟೋ ಜೊತೆ `ಚಿನ್ನ ತೋಳಿನಲ್ಲಿ ಕಂದ ನಾನು’ ಎಂದು ಕ್ರಿಯೇಟಿವ್ ಆಗಿ ಮದುವೆ ಬಗೆಗಿನ ಸುದ್ದಿ ಬಗ್ಗೆ ಹರಿಪ್ರಿಯಾ, ಪೋಸ್ಟ್ ಮೂಲಕ ಖಚಿತಪಡಿಸಿದ್ದರು. ಅದೇ ರೀತಿಯ ಪೋಸ್ಟ್ ವಸಿಷ್ಠ ಕೂಡ ಶೇರ್ ಮಾಡಿ, ಎಂದೂ ನಿನ್ನ ನೆರಳಾಗಿ ಕಾಯುವೆ ಅಂತಾ ನಟ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಎಂಗೇಜ್ಮೆಂಟ್ ವಿಷ್ಯಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…