ಸ್ಯಾಂಡಲ್ವುಡ್ ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ನಿನ್ನೆಯಷ್ಟೇ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಕ್ರಿಯೇಟಿವ್ ಆಗಿ ವಸಿಷ್ಠ ಜೊತೆಗಿನ ಮದುವೆ ಬಗ್ಗೆ ನಟಿ ಖಚಿತಪಡಿಸಿದ್ದರು. ಈಗ, “ಎಂದೂ ನಿನ್ನ ನೆರಳಾಗಿ ಕಾಯುವೆ” ಎಂದು ವಸಿಷ್ಠ ಕೂಡ ಪೋಸ್ಟ್ ಶೇರ್ ಮಾಡಿದ್ದಾರೆ.
ಹರಿಪ್ರಿಯಾ ಮತ್ತು ವಸಿಷ್ಠ ಲವ್ ಸ್ಟೋರಿ ವಿಚಾರ ಇದೀಗ ಗುಟ್ಟಾಗಿ ಉಳಿದಿಲ್ಲ. ಸೈಲೆಂಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಕೂಡ ತಮ್ಮ ಸಂಬಂಧದ ಬಗ್ಗೆ ಈ ಜೋಡಿ ಅಧಿಕೃತವಾಗಿ ತಿಳಿಸುತ್ತಿಲ್ಲ. ಸದ್ಯ ಪರೋಕ್ಷವಾಗಿ ತಾವು ಎಂಗೇಜ್ ಆಗಿರುವ ಬಗ್ಗೆ ಈ ಜೋಡಿ ಪೋಸ್ಟ್ ಮಾಡಿದ್ದಾರೆ. “ಎಂದೂ ನಿನ್ನ ನೆರಳಾಗಿ ಕಾಯುವೆ” ಅಂತಾ ಹರಿಪ್ರಿಯಾ ಬಗೆಗಿನ ಭಾವನೆಯನ್ನ ತಮ್ಮ ಸೋಷಿಯಲ್ ಮೀಡಿಯಾದ ಪೋಸ್ಟ್ ಮೂಲಕ ಹೇಳಿಕೊಂಡಿದ್ದಾರೆ
ಸಿಂಹದ ಮಡಿಲಲ್ಲಿ ಮಲಗಿರುವ ಮಗುವಿನ ಫೋಟೋ ಜೊತೆ `ಚಿನ್ನ ತೋಳಿನಲ್ಲಿ ಕಂದ ನಾನು’ ಎಂದು ಕ್ರಿಯೇಟಿವ್ ಆಗಿ ಮದುವೆ ಬಗೆಗಿನ ಸುದ್ದಿ ಬಗ್ಗೆ ಹರಿಪ್ರಿಯಾ, ಪೋಸ್ಟ್ ಮೂಲಕ ಖಚಿತಪಡಿಸಿದ್ದರು. ಅದೇ ರೀತಿಯ ಪೋಸ್ಟ್ ವಸಿಷ್ಠ ಕೂಡ ಶೇರ್ ಮಾಡಿ, ಎಂದೂ ನಿನ್ನ ನೆರಳಾಗಿ ಕಾಯುವೆ ಅಂತಾ ನಟ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಎಂಗೇಜ್ಮೆಂಟ್ ವಿಷ್ಯಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…