ಆಂದೋಲನ 50

ʻಎಂದೂ ನಿನ್ನ ನೆರಳಾಗಿ ಕಾಯುವೆ’ ಎಂದು ಭಾವಿಪತ್ನಿ ಹರಿಪ್ರಿಯಾಗೆ ವಸಿಷ್ಠನ ಅಭಯ

ಸ್ಯಾಂಡಲ್‌ವುಡ್‌ ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ನಿನ್ನೆಯಷ್ಟೇ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಕ್ರಿಯೇಟಿವ್ ಆಗಿ ವಸಿಷ್ಠ ಜೊತೆಗಿನ ಮದುವೆ ಬಗ್ಗೆ ನಟಿ ಖಚಿತಪಡಿಸಿದ್ದರು. ಈಗ, “ಎಂದೂ ನಿನ್ನ ನೆರಳಾಗಿ ಕಾಯುವೆ” ಎಂದು ವಸಿಷ್ಠ ಕೂಡ ಪೋಸ್ಟ್ ಶೇರ್ ಮಾಡಿದ್ದಾರೆ.

ಹರಿಪ್ರಿಯಾ ಮತ್ತು ವಸಿಷ್ಠ ಲವ್ ಸ್ಟೋರಿ ವಿಚಾರ ಇದೀಗ ಗುಟ್ಟಾಗಿ ಉಳಿದಿಲ್ಲ. ಸೈಲೆಂಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಕೂಡ ತಮ್ಮ ಸಂಬಂಧದ ಬಗ್ಗೆ ಈ ಜೋಡಿ ಅಧಿಕೃತವಾಗಿ ತಿಳಿಸುತ್ತಿಲ್ಲ. ಸದ್ಯ ಪರೋಕ್ಷವಾಗಿ ತಾವು ಎಂಗೇಜ್ ಆಗಿರುವ ಬಗ್ಗೆ ಈ ಜೋಡಿ ಪೋಸ್ಟ್ ಮಾಡಿದ್ದಾರೆ. “ಎಂದೂ ನಿನ್ನ ನೆರಳಾಗಿ ಕಾಯುವೆ” ಅಂತಾ ಹರಿಪ್ರಿಯಾ ಬಗೆಗಿನ ಭಾವನೆಯನ್ನ ತಮ್ಮ ಸೋಷಿಯಲ್ ಮೀಡಿಯಾದ ಪೋಸ್ಟ್ ಮೂಲಕ ಹೇಳಿಕೊಂಡಿದ್ದಾರೆ

ಸಿಂಹದ ಮಡಿಲಲ್ಲಿ ಮಲಗಿರುವ ಮಗುವಿನ ಫೋಟೋ ಜೊತೆ `ಚಿನ್ನ ತೋಳಿನಲ್ಲಿ ಕಂದ ನಾನು’ ಎಂದು ಕ್ರಿಯೇಟಿವ್ ಆಗಿ ಮದುವೆ ಬಗೆಗಿನ ಸುದ್ದಿ ಬಗ್ಗೆ ಹರಿಪ್ರಿಯಾ, ಪೋಸ್ಟ್ ಮೂಲಕ ಖಚಿತಪಡಿಸಿದ್ದರು. ಅದೇ ರೀತಿಯ ಪೋಸ್ಟ್ ವಸಿಷ್ಠ ಕೂಡ ಶೇರ್ ಮಾಡಿ, ಎಂದೂ ನಿನ್ನ ನೆರಳಾಗಿ ಕಾಯುವೆ ಅಂತಾ ನಟ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಎಂಗೇಜ್‌ಮೆಂಟ್ ವಿಷ್ಯಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

2 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

2 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

2 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

3 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

3 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago