ಆಂದೋಲನ 50

ʻಎಂದೂ ನಿನ್ನ ನೆರಳಾಗಿ ಕಾಯುವೆ’ ಎಂದು ಭಾವಿಪತ್ನಿ ಹರಿಪ್ರಿಯಾಗೆ ವಸಿಷ್ಠನ ಅಭಯ

ಸ್ಯಾಂಡಲ್‌ವುಡ್‌ ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ನಿನ್ನೆಯಷ್ಟೇ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಕ್ರಿಯೇಟಿವ್ ಆಗಿ ವಸಿಷ್ಠ ಜೊತೆಗಿನ ಮದುವೆ ಬಗ್ಗೆ ನಟಿ ಖಚಿತಪಡಿಸಿದ್ದರು. ಈಗ, “ಎಂದೂ ನಿನ್ನ ನೆರಳಾಗಿ ಕಾಯುವೆ” ಎಂದು ವಸಿಷ್ಠ ಕೂಡ ಪೋಸ್ಟ್ ಶೇರ್ ಮಾಡಿದ್ದಾರೆ.

ಹರಿಪ್ರಿಯಾ ಮತ್ತು ವಸಿಷ್ಠ ಲವ್ ಸ್ಟೋರಿ ವಿಚಾರ ಇದೀಗ ಗುಟ್ಟಾಗಿ ಉಳಿದಿಲ್ಲ. ಸೈಲೆಂಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಕೂಡ ತಮ್ಮ ಸಂಬಂಧದ ಬಗ್ಗೆ ಈ ಜೋಡಿ ಅಧಿಕೃತವಾಗಿ ತಿಳಿಸುತ್ತಿಲ್ಲ. ಸದ್ಯ ಪರೋಕ್ಷವಾಗಿ ತಾವು ಎಂಗೇಜ್ ಆಗಿರುವ ಬಗ್ಗೆ ಈ ಜೋಡಿ ಪೋಸ್ಟ್ ಮಾಡಿದ್ದಾರೆ. “ಎಂದೂ ನಿನ್ನ ನೆರಳಾಗಿ ಕಾಯುವೆ” ಅಂತಾ ಹರಿಪ್ರಿಯಾ ಬಗೆಗಿನ ಭಾವನೆಯನ್ನ ತಮ್ಮ ಸೋಷಿಯಲ್ ಮೀಡಿಯಾದ ಪೋಸ್ಟ್ ಮೂಲಕ ಹೇಳಿಕೊಂಡಿದ್ದಾರೆ

ಸಿಂಹದ ಮಡಿಲಲ್ಲಿ ಮಲಗಿರುವ ಮಗುವಿನ ಫೋಟೋ ಜೊತೆ `ಚಿನ್ನ ತೋಳಿನಲ್ಲಿ ಕಂದ ನಾನು’ ಎಂದು ಕ್ರಿಯೇಟಿವ್ ಆಗಿ ಮದುವೆ ಬಗೆಗಿನ ಸುದ್ದಿ ಬಗ್ಗೆ ಹರಿಪ್ರಿಯಾ, ಪೋಸ್ಟ್ ಮೂಲಕ ಖಚಿತಪಡಿಸಿದ್ದರು. ಅದೇ ರೀತಿಯ ಪೋಸ್ಟ್ ವಸಿಷ್ಠ ಕೂಡ ಶೇರ್ ಮಾಡಿ, ಎಂದೂ ನಿನ್ನ ನೆರಳಾಗಿ ಕಾಯುವೆ ಅಂತಾ ನಟ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಎಂಗೇಜ್‌ಮೆಂಟ್ ವಿಷ್ಯಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

22 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

22 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

22 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

22 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

23 hours ago