ಮೈಸೂರು: ಸಮಾಜದಲ್ಲಿ ಒಂದು ದೊಡ್ಡ ಕ್ರಾಂತಿಯನ್ನು ಸೃಷ್ಟಿಸಿದ್ದು ಆಂದೋಲನ ದಿನಪತ್ರಿಕೆ. ಸಮಾಜದಲ್ಲಿ ತುಳಿತಕ್ಕೆ ಒಳಗಾದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜಶೇಖರ ಕೋಟಿರವರು ಆಂದೋಲನ ಪತ್ರಿಕೆಯನ್ನು ಸ್ಥಾಪಿಸಿದರು. ಈಗ ಆ ಪತ್ರಿಕೆ ಹಲವು ಏಳು-ಬೀಳು ಕಂಡು ಈಗ 50 ವರ್ಷಗಳನ್ನು ಪೂರೈಸಿರುವುದು ಸಂತಸದ ವಿಚಾರವಾಗಿದೆ. ಮತ್ತಷ್ಟು ವರ್ಷಗಳಲ್ಲಿ ಹೆಚ್ಚಿನ ಯಶಸ್ಸು ಕಂಡ ಮತ್ತಷ್ಟು ಜನರ ಪರವಾಗಿ ದುಡಿಯುವಂತಾಗಲಿ.
-ಎಸ್.ಟಿ.ರವಿಕುಮಾರ್, ಅಧ್ಯಕ್ಷ, ಜಿಲ್ಲಾ ಪತ್ರಕರ್ತರ ಸಂಘ
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…
ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್ಡಿಎ ನಾಯಕರು ಸಚಿವರಾಗಿ…
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…