ಆಂದೋಲನ 50

ನಂಜನಗೂಡು ತಾಲ್ಲೂಕಿನ ಎರಡು ಅದ್ಭುತ ಪ್ರತಿಭೆಗಳು

ಕನ್ನಡ ಸಾಹಿತ್ಯದಲ್ಲಿ ‘ದಲಿತ ಮತ್ತು ಬಂಡಾಯ’ ಸಾಹಿತ್ಯವೆಂಬ ಎರಡು ಪ್ರಕಾರಗಳು ಹೊರಹೊಮ್ಮಲು ನಂಜನಗೂಡು ತಾಲ್ಲೂಕಿನ ಎರಡು ಅದ್ಭುತ ಪ್ರತಿಭೆಗಳಾದ ದೇವನೂರ ಮಹಾದೇವ ಮತ್ತು ಮುಳ್ಳೂರು ನಾಗರಾಜ್‌ರವರುಗಳೂ ಕಾರಣ ಎಂಬುದನ್ನು ಈ ಸಂದರ್ಭದಲ್ಲಿ ಉಲ್ಲೇಖಿಸುವುದು ಸೂಕ್ತ. ದೇವನೂರರ ಸಮಗ್ರ ಸಾಹಿತ್ಯಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದರೆ, ಮುಳ್ಳೂರರು ದೇಶ-ವಿದೇಶಗಳಲ್ಲಿ ತಮ್ಮ ಸಾಹಿತ್ಯ ಕೃಷಿ ಮೂಲಕ ಹೆಸರು ಮಾಡಿದ್ದಾರೆ.

 

‘ಕನಸಿನಲ್ಲಿ ಕರ್ಣ’ ಎಂಬ ಮುಳ್ಳೂರರ ಕವಿತೆ ಗುಜರಾತ್ ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ಕವನ ಸಂಕಲನದಲ್ಲಿ ಗುಜರಾತಿ ಭಾಷೆಗೆ ತರ್ಜುಮೆಗೊಂಡಿದೆ. ಅಮೆರಿಕಾದ ಜಾನ್ ಆಲಿವರ್ ಪೆರಿ ಎಂಬುವವರು ಸಂಪಾದಿಸಿರುವ ಕವನ ಸಂಕಲನದಲ್ಲಿ ಮುಳ್ಳೂರರ ‘ದಿಲ್ಲಿ ದುರುಗವ್ವನ ಕರಾಳ ಶಾಸನ’ ಕವಿತೆ ಇಂಗ್ಲೀಷ್‌ಗೆ ತರ್ಜುಮೆಗೊಂಡು ಪ್ರಕಟಗೊಂಡಿದೆ.

ಈ ಕವನವನ್ನು ‘ಚಂಪಾ’ ಇಂಗ್ಲಿಷ್‌ಗೆ ತರ್ಜುಮೆ ಮಾಡಿದ್ದಾರೆ. ನಂಜನಗೂಡು ತಾಲ್ಲೂಕಿನ ಈ ಎರಡು ಪ್ರತಿಭೆಗಳು ದೇಶ-ವಿದೇಶಗಳಲ್ಲಿ ಹೆಸರು ಮಾಡುವಲ್ಲಿ ದಲಿತ ಚಳವಳಿ ಹಾಗೂ ಇದರಲ್ಲಿ ‘ಆಂದೋಲನ’ ದಿನಪತ್ರಿಕೆಯ ಪಾತ್ರವೂ ಇದೆ ಎಂಬುದನ್ನು ಉಲ್ಲೇಖಿಸಲು ಖುಷಿಯಾಗುತ್ತದೆ.

AddThis Website Tools
andolana

Recent Posts

ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಈಗ ನೀಟ್ ಕಡ್ಡಾಯ: ಡಾ. ಶರಣ ಪ್ರಕಾಶ ಪಾಟೀಲ

ಬೆಂಗಳೂರು : ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಪ್ರವೇಶವು ಈಗ ನೀಟ್ ವ್ಯಾಪ್ತಿಗೆ ಬರಲಿದೆ. ಇದು ಪ್ರಮಾಣೀಕೃತ ವೈದ್ಯಕೀಯ ಶಿಕ್ಷಣದತ್ತ ರಾಷ್ಟ್ರೀಯ ನಡೆಗೆ…

51 mins ago

ಭೂ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ

ಪಿರಿಯಾಪಟ್ಟಣ: ಕಳೆದ ಮೂರು ವರ್ಷಗಳಿಂದ ತಾಲೂಕು ಆಡಳಿತದ ಮುಂಭಾಗ ತಾಲ್ಲೂಕಿನ ಭೂ ಸಮಸ್ಯೆ ಸೇರಿದಂತೆ ಇತರೆ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ…

2 hours ago

ಎಲ್ಲಾ ಜಾತಿ, ಧರ್ಮದ ಬಡವರಿಗೆ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ : ಸಿ.ಎಂ

ಚಾಮರಾಜನಗರ : ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ.…

2 hours ago

Pahalgam attack | ಪಾಕ್‌ ಪತ್ರಕರ್ತನ ಪ್ರಶ್ನೆಗೆ ಉತ್ತರ ನಿರಾಕರಿಸಿದ ಯುಎಸ್‌ ಅಧಿಕಾರಿ

ವಾಷಿಂಗ್ಟನ್ : ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರಾದ ಟ್ಯಾಮಿ ಬ್ರೂಸ್ ಅವರು, ಪಹಲ್ಗಾಮ್ ದಾಳಿಯ ನಂತರ ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆಯ…

3 hours ago

ಕಾವೇರಿ ಆರತಿಗೆ ಸಮಿತಿ ರಚನೆ ; ಡಿಸಿಎಂ ಡಿ.ಕೆ ಶಿವಕುಮಾರ್‌

ಮಂಡ್ಯ : ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಸಮಿತಿ ರಚಿಸಲಾಗಿದೆ…

3 hours ago

ರಸ್ತೆಯಲ್ಲಿ ಪಾಕ್‌ ಧ್ವಜ ; ಬಜರಂಗದಳ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ಕಲಬುರಗಿ : ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಜರಂಗದಳದ ಕಾರ್ಯಕರ್ತರು…

3 hours ago