ಆಂದೋಲನ 50

ನಂಜನಗೂಡು ತಾಲ್ಲೂಕಿನ ಎರಡು ಅದ್ಭುತ ಪ್ರತಿಭೆಗಳು

ಕನ್ನಡ ಸಾಹಿತ್ಯದಲ್ಲಿ ‘ದಲಿತ ಮತ್ತು ಬಂಡಾಯ’ ಸಾಹಿತ್ಯವೆಂಬ ಎರಡು ಪ್ರಕಾರಗಳು ಹೊರಹೊಮ್ಮಲು ನಂಜನಗೂಡು ತಾಲ್ಲೂಕಿನ ಎರಡು ಅದ್ಭುತ ಪ್ರತಿಭೆಗಳಾದ ದೇವನೂರ ಮಹಾದೇವ ಮತ್ತು ಮುಳ್ಳೂರು ನಾಗರಾಜ್‌ರವರುಗಳೂ ಕಾರಣ ಎಂಬುದನ್ನು ಈ ಸಂದರ್ಭದಲ್ಲಿ ಉಲ್ಲೇಖಿಸುವುದು ಸೂಕ್ತ. ದೇವನೂರರ ಸಮಗ್ರ ಸಾಹಿತ್ಯಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದರೆ, ಮುಳ್ಳೂರರು ದೇಶ-ವಿದೇಶಗಳಲ್ಲಿ ತಮ್ಮ ಸಾಹಿತ್ಯ ಕೃಷಿ ಮೂಲಕ ಹೆಸರು ಮಾಡಿದ್ದಾರೆ.

 

‘ಕನಸಿನಲ್ಲಿ ಕರ್ಣ’ ಎಂಬ ಮುಳ್ಳೂರರ ಕವಿತೆ ಗುಜರಾತ್ ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ಕವನ ಸಂಕಲನದಲ್ಲಿ ಗುಜರಾತಿ ಭಾಷೆಗೆ ತರ್ಜುಮೆಗೊಂಡಿದೆ. ಅಮೆರಿಕಾದ ಜಾನ್ ಆಲಿವರ್ ಪೆರಿ ಎಂಬುವವರು ಸಂಪಾದಿಸಿರುವ ಕವನ ಸಂಕಲನದಲ್ಲಿ ಮುಳ್ಳೂರರ ‘ದಿಲ್ಲಿ ದುರುಗವ್ವನ ಕರಾಳ ಶಾಸನ’ ಕವಿತೆ ಇಂಗ್ಲೀಷ್‌ಗೆ ತರ್ಜುಮೆಗೊಂಡು ಪ್ರಕಟಗೊಂಡಿದೆ.

ಈ ಕವನವನ್ನು ‘ಚಂಪಾ’ ಇಂಗ್ಲಿಷ್‌ಗೆ ತರ್ಜುಮೆ ಮಾಡಿದ್ದಾರೆ. ನಂಜನಗೂಡು ತಾಲ್ಲೂಕಿನ ಈ ಎರಡು ಪ್ರತಿಭೆಗಳು ದೇಶ-ವಿದೇಶಗಳಲ್ಲಿ ಹೆಸರು ಮಾಡುವಲ್ಲಿ ದಲಿತ ಚಳವಳಿ ಹಾಗೂ ಇದರಲ್ಲಿ ‘ಆಂದೋಲನ’ ದಿನಪತ್ರಿಕೆಯ ಪಾತ್ರವೂ ಇದೆ ಎಂಬುದನ್ನು ಉಲ್ಲೇಖಿಸಲು ಖುಷಿಯಾಗುತ್ತದೆ.

andolana

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

2 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

6 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

11 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

23 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

28 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

34 mins ago