ಆಂದೋಲನ 50

ದೇಬೂರು ಸಮೀಪದ ಜಮೀನೊಂದರ ಮಣ್ಣಿನಲ್ಲಿ ವಿಭೂತಿ ಗುಣ!

ನಂಜನಗೂಡಿನಲ್ಲಿ ಸುಪ್ರಸಿ ದ್ಧ ಶ್ರೀಕಂಠೇಶ್ವರ ದೇವಾಲಯ ಇದೆ. ಇದಕ್ಕೆ ಪೂರಕವಾಗಿ ಈ ತಾಲ್ಲೂಕಿನ ಗ್ರಾಮವೊಂದರ ಸಮೀಪದ ಜಮೀನಿನಲ್ಲಿ ಮಣ್ಣು ವಿಭೂತಿ ತಯಾರಿಕೆಗೆ ಪೂರಕ ಗುಣಗಳನ್ನು ಹೊಂದಿ ದೆ ಎಂಬ ಪ್ರತೀತಿ ಇದೆ.

ಇದು ನಂಜನಗೂಡಿನಿಂದ ಸುಮಾರು ೪ಕಿ.ಮೀ. ದೂರದಲ್ಲಿರುವ ದೇಬೂರು ಗ್ರಾಮಕ್ಕೆ ಸೇರಿದ ಹೊಲವೊಂದರ ವಿಶೇಷ. ನಂಜನಗೂಡಿನಲ್ಲಿ ದೊಡ್ಡ ಜಾತ್ರೆ ಸಂದರ್ಭದಲ್ಲಿ ವಿಭೂತಿಗೆ ಬಹಳಷ್ಟು ಬೇಡಿಕೆ ಇರುತ್ತ ದೆ. ಆಗ ಈ ಮಣ್ಣನ್ನು ಬಳಸಿ ವಿಭೂತಿಯ ಕಟ್ಟುಗಳನ್ನು ತಯಾರಿಸಲಾಗುತ್ತದೆ ಎಂದು ಹೇಳಲಾಗಿದೆ.


ನಂಜನಗೂಡು ಶ್ರೀಕಂಠೇಶರಸ್ವಾಮಿ ಬ್ಯಾಂಕ್‌

ನಂಜನಗೂಡಿನ ಈ ಪ್ರಥಮ ಬ್ಯಾಂಕ್‌ ೧೮೮೫ರಲ್ಲಿ ಪ್ರಾರಂಭವಾಯಿತು. ಇಂದಿನ ರಾಷ್ಟ್ರಪತಿ ರಸ್ತೆಯಲ್ಲಿ ಇತ್ತು. ಸುಮಾರು ೮೦ ವರ್ಷಗಳ ಕಾಲ ವ್ಯವಹಾರ ನಡೆಸಿತ್ತು. ಪರವಾನಗಿ ನವೀಕರಣವಾಗದ ಕಾರಣ ೧೯೬೫ರಲ್ಲಿ ಮುಚ್ಚಲ್ಪಟ್ಟಿತು.

ಇದಾದ ನಂತರ ೧೯೮೩ರಲ್ಲಿ ನಂಜನಗೂಡು ಶ್ರೀ ನಿವಾಸ ಬ್ಯಾಂಕ್‌ ೧೯೦೮ರಲ್ಲಿ ಶ್ರೀ ನಂಜುಂಡೇಶ್ವರ ಬ್ಯಾಂಕ್‌ ಸ್ಥಾಪನೆಯಾದ್ದವು. ಈಗ ಇವು ಕೂಡ ಕಣ್ಮರೆಯಾಗಿವೆ.

andolana

Recent Posts

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

49 mins ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

59 mins ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

1 hour ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

2 hours ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

2 hours ago