ಆಂದೋಲನ 50

ದೇಬೂರು ಸಮೀಪದ ಜಮೀನೊಂದರ ಮಣ್ಣಿನಲ್ಲಿ ವಿಭೂತಿ ಗುಣ!

ನಂಜನಗೂಡಿನಲ್ಲಿ ಸುಪ್ರಸಿ ದ್ಧ ಶ್ರೀಕಂಠೇಶ್ವರ ದೇವಾಲಯ ಇದೆ. ಇದಕ್ಕೆ ಪೂರಕವಾಗಿ ಈ ತಾಲ್ಲೂಕಿನ ಗ್ರಾಮವೊಂದರ ಸಮೀಪದ ಜಮೀನಿನಲ್ಲಿ ಮಣ್ಣು ವಿಭೂತಿ ತಯಾರಿಕೆಗೆ ಪೂರಕ ಗುಣಗಳನ್ನು ಹೊಂದಿ ದೆ ಎಂಬ ಪ್ರತೀತಿ ಇದೆ.

ಇದು ನಂಜನಗೂಡಿನಿಂದ ಸುಮಾರು ೪ಕಿ.ಮೀ. ದೂರದಲ್ಲಿರುವ ದೇಬೂರು ಗ್ರಾಮಕ್ಕೆ ಸೇರಿದ ಹೊಲವೊಂದರ ವಿಶೇಷ. ನಂಜನಗೂಡಿನಲ್ಲಿ ದೊಡ್ಡ ಜಾತ್ರೆ ಸಂದರ್ಭದಲ್ಲಿ ವಿಭೂತಿಗೆ ಬಹಳಷ್ಟು ಬೇಡಿಕೆ ಇರುತ್ತ ದೆ. ಆಗ ಈ ಮಣ್ಣನ್ನು ಬಳಸಿ ವಿಭೂತಿಯ ಕಟ್ಟುಗಳನ್ನು ತಯಾರಿಸಲಾಗುತ್ತದೆ ಎಂದು ಹೇಳಲಾಗಿದೆ.


ನಂಜನಗೂಡು ಶ್ರೀಕಂಠೇಶರಸ್ವಾಮಿ ಬ್ಯಾಂಕ್‌

ನಂಜನಗೂಡಿನ ಈ ಪ್ರಥಮ ಬ್ಯಾಂಕ್‌ ೧೮೮೫ರಲ್ಲಿ ಪ್ರಾರಂಭವಾಯಿತು. ಇಂದಿನ ರಾಷ್ಟ್ರಪತಿ ರಸ್ತೆಯಲ್ಲಿ ಇತ್ತು. ಸುಮಾರು ೮೦ ವರ್ಷಗಳ ಕಾಲ ವ್ಯವಹಾರ ನಡೆಸಿತ್ತು. ಪರವಾನಗಿ ನವೀಕರಣವಾಗದ ಕಾರಣ ೧೯೬೫ರಲ್ಲಿ ಮುಚ್ಚಲ್ಪಟ್ಟಿತು.

ಇದಾದ ನಂತರ ೧೯೮೩ರಲ್ಲಿ ನಂಜನಗೂಡು ಶ್ರೀ ನಿವಾಸ ಬ್ಯಾಂಕ್‌ ೧೯೦೮ರಲ್ಲಿ ಶ್ರೀ ನಂಜುಂಡೇಶ್ವರ ಬ್ಯಾಂಕ್‌ ಸ್ಥಾಪನೆಯಾದ್ದವು. ಈಗ ಇವು ಕೂಡ ಕಣ್ಮರೆಯಾಗಿವೆ.

andolana

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

4 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

4 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

5 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

7 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

8 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

10 hours ago