ನಂಜನಗೂಡಿನಲ್ಲಿ ಸುಪ್ರಸಿ ದ್ಧ ಶ್ರೀಕಂಠೇಶ್ವರ ದೇವಾಲಯ ಇದೆ. ಇದಕ್ಕೆ ಪೂರಕವಾಗಿ ಈ ತಾಲ್ಲೂಕಿನ ಗ್ರಾಮವೊಂದರ ಸಮೀಪದ ಜಮೀನಿನಲ್ಲಿ ಮಣ್ಣು ವಿಭೂತಿ ತಯಾರಿಕೆಗೆ ಪೂರಕ ಗುಣಗಳನ್ನು ಹೊಂದಿ ದೆ ಎಂಬ ಪ್ರತೀತಿ ಇದೆ.
ಇದು ನಂಜನಗೂಡಿನಿಂದ ಸುಮಾರು ೪ಕಿ.ಮೀ. ದೂರದಲ್ಲಿರುವ ದೇಬೂರು ಗ್ರಾಮಕ್ಕೆ ಸೇರಿದ ಹೊಲವೊಂದರ ವಿಶೇಷ. ನಂಜನಗೂಡಿನಲ್ಲಿ ದೊಡ್ಡ ಜಾತ್ರೆ ಸಂದರ್ಭದಲ್ಲಿ ವಿಭೂತಿಗೆ ಬಹಳಷ್ಟು ಬೇಡಿಕೆ ಇರುತ್ತ ದೆ. ಆಗ ಈ ಮಣ್ಣನ್ನು ಬಳಸಿ ವಿಭೂತಿಯ ಕಟ್ಟುಗಳನ್ನು ತಯಾರಿಸಲಾಗುತ್ತದೆ ಎಂದು ಹೇಳಲಾಗಿದೆ.
ನಂಜನಗೂಡಿನ ಈ ಪ್ರಥಮ ಬ್ಯಾಂಕ್ ೧೮೮೫ರಲ್ಲಿ ಪ್ರಾರಂಭವಾಯಿತು. ಇಂದಿನ ರಾಷ್ಟ್ರಪತಿ ರಸ್ತೆಯಲ್ಲಿ ಇತ್ತು. ಸುಮಾರು ೮೦ ವರ್ಷಗಳ ಕಾಲ ವ್ಯವಹಾರ ನಡೆಸಿತ್ತು. ಪರವಾನಗಿ ನವೀಕರಣವಾಗದ ಕಾರಣ ೧೯೬೫ರಲ್ಲಿ ಮುಚ್ಚಲ್ಪಟ್ಟಿತು.
ಇದಾದ ನಂತರ ೧೯೮೩ರಲ್ಲಿ ನಂಜನಗೂಡು ಶ್ರೀ ನಿವಾಸ ಬ್ಯಾಂಕ್ ೧೯೦೮ರಲ್ಲಿ ಶ್ರೀ ನಂಜುಂಡೇಶ್ವರ ಬ್ಯಾಂಕ್ ಸ್ಥಾಪನೆಯಾದ್ದವು. ಈಗ ಇವು ಕೂಡ ಕಣ್ಮರೆಯಾಗಿವೆ.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…