ಆಂದೋಲನ 50

ದೇಬೂರು ಸಮೀಪದ ಜಮೀನೊಂದರ ಮಣ್ಣಿನಲ್ಲಿ ವಿಭೂತಿ ಗುಣ!

ನಂಜನಗೂಡಿನಲ್ಲಿ ಸುಪ್ರಸಿ ದ್ಧ ಶ್ರೀಕಂಠೇಶ್ವರ ದೇವಾಲಯ ಇದೆ. ಇದಕ್ಕೆ ಪೂರಕವಾಗಿ ಈ ತಾಲ್ಲೂಕಿನ ಗ್ರಾಮವೊಂದರ ಸಮೀಪದ ಜಮೀನಿನಲ್ಲಿ ಮಣ್ಣು ವಿಭೂತಿ ತಯಾರಿಕೆಗೆ ಪೂರಕ ಗುಣಗಳನ್ನು ಹೊಂದಿ ದೆ ಎಂಬ ಪ್ರತೀತಿ ಇದೆ.

ಇದು ನಂಜನಗೂಡಿನಿಂದ ಸುಮಾರು ೪ಕಿ.ಮೀ. ದೂರದಲ್ಲಿರುವ ದೇಬೂರು ಗ್ರಾಮಕ್ಕೆ ಸೇರಿದ ಹೊಲವೊಂದರ ವಿಶೇಷ. ನಂಜನಗೂಡಿನಲ್ಲಿ ದೊಡ್ಡ ಜಾತ್ರೆ ಸಂದರ್ಭದಲ್ಲಿ ವಿಭೂತಿಗೆ ಬಹಳಷ್ಟು ಬೇಡಿಕೆ ಇರುತ್ತ ದೆ. ಆಗ ಈ ಮಣ್ಣನ್ನು ಬಳಸಿ ವಿಭೂತಿಯ ಕಟ್ಟುಗಳನ್ನು ತಯಾರಿಸಲಾಗುತ್ತದೆ ಎಂದು ಹೇಳಲಾಗಿದೆ.


ನಂಜನಗೂಡು ಶ್ರೀಕಂಠೇಶರಸ್ವಾಮಿ ಬ್ಯಾಂಕ್‌

ನಂಜನಗೂಡಿನ ಈ ಪ್ರಥಮ ಬ್ಯಾಂಕ್‌ ೧೮೮೫ರಲ್ಲಿ ಪ್ರಾರಂಭವಾಯಿತು. ಇಂದಿನ ರಾಷ್ಟ್ರಪತಿ ರಸ್ತೆಯಲ್ಲಿ ಇತ್ತು. ಸುಮಾರು ೮೦ ವರ್ಷಗಳ ಕಾಲ ವ್ಯವಹಾರ ನಡೆಸಿತ್ತು. ಪರವಾನಗಿ ನವೀಕರಣವಾಗದ ಕಾರಣ ೧೯೬೫ರಲ್ಲಿ ಮುಚ್ಚಲ್ಪಟ್ಟಿತು.

ಇದಾದ ನಂತರ ೧೯೮೩ರಲ್ಲಿ ನಂಜನಗೂಡು ಶ್ರೀ ನಿವಾಸ ಬ್ಯಾಂಕ್‌ ೧೯೦೮ರಲ್ಲಿ ಶ್ರೀ ನಂಜುಂಡೇಶ್ವರ ಬ್ಯಾಂಕ್‌ ಸ್ಥಾಪನೆಯಾದ್ದವು. ಈಗ ಇವು ಕೂಡ ಕಣ್ಮರೆಯಾಗಿವೆ.

andolana

Recent Posts

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

37 mins ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

1 hour ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

9 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

10 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

10 hours ago