ನಂಜನಗೂಡಿನಲ್ಲಿ ಸುಪ್ರಸಿ ದ್ಧ ಶ್ರೀಕಂಠೇಶ್ವರ ದೇವಾಲಯ ಇದೆ. ಇದಕ್ಕೆ ಪೂರಕವಾಗಿ ಈ ತಾಲ್ಲೂಕಿನ ಗ್ರಾಮವೊಂದರ ಸಮೀಪದ ಜಮೀನಿನಲ್ಲಿ ಮಣ್ಣು ವಿಭೂತಿ ತಯಾರಿಕೆಗೆ ಪೂರಕ ಗುಣಗಳನ್ನು ಹೊಂದಿ ದೆ ಎಂಬ ಪ್ರತೀತಿ ಇದೆ.
ಇದು ನಂಜನಗೂಡಿನಿಂದ ಸುಮಾರು ೪ಕಿ.ಮೀ. ದೂರದಲ್ಲಿರುವ ದೇಬೂರು ಗ್ರಾಮಕ್ಕೆ ಸೇರಿದ ಹೊಲವೊಂದರ ವಿಶೇಷ. ನಂಜನಗೂಡಿನಲ್ಲಿ ದೊಡ್ಡ ಜಾತ್ರೆ ಸಂದರ್ಭದಲ್ಲಿ ವಿಭೂತಿಗೆ ಬಹಳಷ್ಟು ಬೇಡಿಕೆ ಇರುತ್ತ ದೆ. ಆಗ ಈ ಮಣ್ಣನ್ನು ಬಳಸಿ ವಿಭೂತಿಯ ಕಟ್ಟುಗಳನ್ನು ತಯಾರಿಸಲಾಗುತ್ತದೆ ಎಂದು ಹೇಳಲಾಗಿದೆ.
ನಂಜನಗೂಡಿನ ಈ ಪ್ರಥಮ ಬ್ಯಾಂಕ್ ೧೮೮೫ರಲ್ಲಿ ಪ್ರಾರಂಭವಾಯಿತು. ಇಂದಿನ ರಾಷ್ಟ್ರಪತಿ ರಸ್ತೆಯಲ್ಲಿ ಇತ್ತು. ಸುಮಾರು ೮೦ ವರ್ಷಗಳ ಕಾಲ ವ್ಯವಹಾರ ನಡೆಸಿತ್ತು. ಪರವಾನಗಿ ನವೀಕರಣವಾಗದ ಕಾರಣ ೧೯೬೫ರಲ್ಲಿ ಮುಚ್ಚಲ್ಪಟ್ಟಿತು.
ಇದಾದ ನಂತರ ೧೯೮೩ರಲ್ಲಿ ನಂಜನಗೂಡು ಶ್ರೀ ನಿವಾಸ ಬ್ಯಾಂಕ್ ೧೯೦೮ರಲ್ಲಿ ಶ್ರೀ ನಂಜುಂಡೇಶ್ವರ ಬ್ಯಾಂಕ್ ಸ್ಥಾಪನೆಯಾದ್ದವು. ಈಗ ಇವು ಕೂಡ ಕಣ್ಮರೆಯಾಗಿವೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…