Andolana originals

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 1,425 ಹುದ್ದೆಗಳು

ಭಾರತದ ೩ನೇ ಅತಿ ದೊಡ್ಡ ಗ್ರಾಮೀಣ ಬ್ಯಾಂಕ್ ಆದ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಖಾಲಿ ಇರುವ ೧,೪೨೫ ಹುದ್ದೆಗಳಿಗೆ ಅರ್ಹ ಪದವೀಧರರಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಫೀಸ್ ಅಸಿಸ್ಟೆಂಟ್ (ಕ್ಲರ್ಕ್) ೮೦೦, ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೇಲ್-೧) ೫೦೦, ವ್ಯವಸ್ಥಾಪಕ (ಆಫೀಸರ್ ಸ್ಕೇಲ್-೨) ೧೨೫ ಹುದ್ದೆಗಳು ಸೇರಿದಂತೆ ಒಟ್ಟಾರೆ ೧,೪೨೫ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸೆ.೨೧ ಕೊನೆಯ ದಿನಾಂಕ. ನೇಮಕಾತಿ ಪ್ರಕ್ರಿಯೆ ಹಾಗೂ ಹುದ್ದೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು  http://www.ibps.in  ಜಾಲತಾಣವನ್ನು ಸಂದರ್ಶಿಸಿ. ಉದ್ಯೋಗಕ್ಕಾಗಿ ಅರ್ಜಿಗಳನ್ನು ಬ್ಯಾಂಕ್ ಎಂದಿಗೂ ನೇರವಾಗಿ ಕರೆಯುವುದಿಲ್ಲ.

ಇದನ್ನು ಓದಿ : GATE  ಪರೀಕ್ಷೆ ಏನು-ಎತ್ತ ?

ಬ್ಯಾಂಕ್‌ನಲ್ಲಿನ ಎಲ್ಲಾ ನೇಮಕಾತಿಗಳನ್ನು IBPS  ಮೂಲಕ ಮಾತ್ರ ಮಾಡಲಾಗುತ್ತದೆ.

ಬ್ಯಾಂಕ್ ನಲ್ಲಿ ಉದ್ಯೋಗದ ಸುಳ್ಳು ಜಾಹೀರಾತುಗಳಿಗೆ ಬಲಿಯಾಗದಂತೆ ಉದ್ಯೋಗಾಕಾಂಕ್ಷಿಗಳಿಗೆ ಬ್ಯಾಂಕ್ ಎಚ್ಚರಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್  http://www.ibps. in ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

1 hour ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

1 hour ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

11 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago