ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು ಮೈಸೂರು ಮಹಾನಗರ ಪಾಲಿಕೆ ಗುರುವಾರ ತೆರವು ಮಾಡಿದೆ.
‘ಜಂಬೂ ಸವಾರಿ ಮಾರ್ಗದ ಮರ ತೆರವಾಗುತ್ತಾ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ‘ಆಂದೋಲನ’ದ ವರದಿಗೆ ಸ್ಪಂದಿಸಿದ ಮೈಸೂರು ಮಹಾನಗರ ಪಾಲಿಕೆ ತೋಟಗಾರಿಕೆ ವಿಭಾಗದ ಸಹಾಯಕ ನಿರ್ದೇಶಕ ಮೋಹನ್ ಅವರು ಬೃಹತ್ ಮರದ ಕಾಂಡ ತೆರವು ಮಾಡಲು ಕಾಳಜಿ ವಹಿಸಿದ್ದಾರೆ.
ಎರಡು ಜಂಬೂ ಸವಾರಿ ಮೆರವಣಿಗೆಯನ್ನು ಕಂಡಿದ್ದ ಬೃಹತ್ ಮರದ ಕಾಂಡವನ್ನು ಸುಮಾರು ೫ ಗಂಟೆಗಳ ಕಾಲ ಸಾಹಸ ಪಟ್ಟು ಜೆಸಿಬಿ ಹಾಗೂ ದೊಡ್ಡ ಗರಗಸ ಬಳಸಿ ಮರವನ್ನು ತುಂಡು ತುಂಡಾಗಿ ಕತ್ತರಿಸಿ ಟ್ರಕ್ನಲ್ಲಿ ವಿದ್ಯಾರಣ್ಯಪುರಂನ ಸುಯೇಜ್ ಫಾರಂಗೆ ಸಾಗಿಸಲಾಯಿತು. ಕಾರ್ಯಚರಣೆಯಲ್ಲಿ ೭ ಮಂದಿ ಸಿಬ್ಬಂದಿ ಭಾಗವಹಿಸಿ ತೆರವು ಕಾರ್ಯ ಯಶಸ್ವಿಗೊಳಿಸಿದ್ದಾರೆ
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…