ಓದುಗರ ಪತ್ರ
ಈ ವರ್ಷದ ‘ಜಾಗತಿಕ ಪರಿಸರ ದಿವಸ’ದ ಘೋಷವಾಕ್ಯವು ‘ಜಗವನ್ನು ಪ್ಲಾಸ್ಟಿಕ್ ನಿಂದ ಮುಕ್ತಗೊಳಿಸೋಣ’ ಎಂದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಿಲ್ಲೆ ಹಾಲು ಉತ್ಪಾದಕರ ಒಕ್ಕೂಟವು ಬಯೋ ಡಿಗ್ರೇಡಬಲ್ (ಮಣ್ಣಿನಲ್ಲಿ ಕರಗುವ ) ‘ಪರಿಸರ-ಸ್ನೇಹಿ’ ಚೀಲಗಳಲ್ಲಿ ಸಾರ್ವಜನಿಕರಿಗೆ ಪ್ರತಿನಿತ್ಯ ಹಾಲು ಸರಬರಾಜು ಮಾಡಲು ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಪ್ರಾಯೋಗಿಕ ಯತ್ನ ನಡೆಸಿದ್ದು, ಅವರ ಈ ಪ್ರಯತ್ನವು ಈಡೇರಲಿ. ಎಲ್ಲ ಹಾಲು ಒಕ್ಕೂಟಗಳೂ ಕೂಡ ‘ಪರಿಸರ ಸ್ನೇಹಿ’ ಕ್ರಮಗಳನ್ನು ಅನುಸರಿಸಲಿ.
– ಡಿ.ವಿ.ಎಂ. ಪ್ರಕಾಶ್, ಗೋಕುಲ ರಸ್ತೆ, ಮೈಸೂರು
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…