ಓದುಗರ ಪತ್ರ
ಈ ವರ್ಷದ ‘ಜಾಗತಿಕ ಪರಿಸರ ದಿವಸ’ದ ಘೋಷವಾಕ್ಯವು ‘ಜಗವನ್ನು ಪ್ಲಾಸ್ಟಿಕ್ ನಿಂದ ಮುಕ್ತಗೊಳಿಸೋಣ’ ಎಂದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಿಲ್ಲೆ ಹಾಲು ಉತ್ಪಾದಕರ ಒಕ್ಕೂಟವು ಬಯೋ ಡಿಗ್ರೇಡಬಲ್ (ಮಣ್ಣಿನಲ್ಲಿ ಕರಗುವ ) ‘ಪರಿಸರ-ಸ್ನೇಹಿ’ ಚೀಲಗಳಲ್ಲಿ ಸಾರ್ವಜನಿಕರಿಗೆ ಪ್ರತಿನಿತ್ಯ ಹಾಲು ಸರಬರಾಜು ಮಾಡಲು ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಪ್ರಾಯೋಗಿಕ ಯತ್ನ ನಡೆಸಿದ್ದು, ಅವರ ಈ ಪ್ರಯತ್ನವು ಈಡೇರಲಿ. ಎಲ್ಲ ಹಾಲು ಒಕ್ಕೂಟಗಳೂ ಕೂಡ ‘ಪರಿಸರ ಸ್ನೇಹಿ’ ಕ್ರಮಗಳನ್ನು ಅನುಸರಿಸಲಿ.
– ಡಿ.ವಿ.ಎಂ. ಪ್ರಕಾಶ್, ಗೋಕುಲ ರಸ್ತೆ, ಮೈಸೂರು
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…