Andolana originals

ಓದುಗರ ಪತ್ರ: ಬಮೂಲ್ ನಿರ್ಧಾರ ಸ್ವಾಗತಾರ್ಹ

ಈ ವರ್ಷದ ‘ಜಾಗತಿಕ ಪರಿಸರ ದಿವಸ’ದ ಘೋಷವಾಕ್ಯವು ‘ಜಗವನ್ನು ಪ್ಲಾಸ್ಟಿಕ್ ನಿಂದ ಮುಕ್ತಗೊಳಿಸೋಣ’ ಎಂದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಿಲ್ಲೆ ಹಾಲು ಉತ್ಪಾದಕರ ಒಕ್ಕೂಟವು ಬಯೋ ಡಿಗ್ರೇಡಬಲ್ (ಮಣ್ಣಿನಲ್ಲಿ ಕರಗುವ ) ‘ಪರಿಸರ-ಸ್ನೇಹಿ’ ಚೀಲಗಳಲ್ಲಿ ಸಾರ್ವಜನಿಕರಿಗೆ ಪ್ರತಿನಿತ್ಯ ಹಾಲು ಸರಬರಾಜು ಮಾಡಲು ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಪ್ರಾಯೋಗಿಕ ಯತ್ನ ನಡೆಸಿದ್ದು, ಅವರ ಈ ಪ್ರಯತ್ನವು ಈಡೇರಲಿ. ಎಲ್ಲ ಹಾಲು ಒಕ್ಕೂಟಗಳೂ ಕೂಡ ‘ಪರಿಸರ ಸ್ನೇಹಿ’ ಕ್ರಮಗಳನ್ನು ಅನುಸರಿಸಲಿ.

 – ಡಿ.ವಿ.ಎಂ. ಪ್ರಕಾಶ್, ಗೋಕುಲ ರಸ್ತೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

5 mins ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

37 mins ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

1 hour ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

2 hours ago

ಕುಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…

2 hours ago

ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ಡೈರಿಯಲ್ಲಿ ಪ್ರಭಾವಿ ಶಾಸಕರು, ಚಿತ್ರರಂಗದವರ ಹೆಸರು

ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…

3 hours ago