ಓದುಗರ ಪತ್ರ
ಅಚ್ಚರಿಯ ಸುದ್ದಿಯೊಂದು ಹೊರಬಿದ್ದಿದೆ!
ಜಪಾನನು ಹಿಂದಿಕ್ಕಿ ಜಗದಲಿ
ನಾಲ್ಕನೆಯ ಅತಿದೊಡ್ಡ
ಆರ್ಥಿಕತೆಯಾಗಲಿದೆಯಂತೆ ಭಾರತ!
ಸಂತಸದ ಸುದ್ದಿ ಎನ್ನೋಣವೇ!
ಕೆಲ ಸಿರಿವಂತರ ಖಜಾನೆಗೆ
ಹಣದ ಹೊಳೆ ಹರಿದರೆ
ಶ್ರಮಜೀವಿಗಳ ಬಾಳು ಬೆಳಗುವುದೇ?
ಆಗುವುದೆ ದೇಶ ಶ್ರೀಮಂತ!
ರೂಪುಗೊಳ್ಳಬೇಕು,
ಶ್ರಮಕೇಂದ್ರಿತ
ಬಡವಕೇಂದ್ರಿತ ಆರ್ಥಿಕ ನೀತಿ!
ಆಗ ಹಸನಾಗಬಹುದು ಬಡವನ ಬಾಳು
ಬಡವನುದ್ಧಾರವೇ ದೇಶೋದ್ಧಾರ!
ಅದುವೇ ಜನತಂತ್ರದ ಮೂಲಮಂತ್ರ
ಅಳಿಯಲಿ ಅಸಮಾನತೆ ಚಿಗುರಲಿ ಸಮಾನತೆ!
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…
ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…