Andolana originals

ಓದುಗರ ಪತ್ರ | ಯೂಟ್ಯೂಬರ್ ಗಳ ಮೇಲಿನ ಹಲ್ಲೆ ಖಂಡನಾರ್ಹ

ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದ್ದು , ಇದರ ಸಂಪೂರ್ಣ ಕಾರ್ಯಾಚರಣೆಯನ್ನು ಮತ್ತು ಕ್ಷಣ ಕ್ಷಣದ ಬೆಳವಣಿಗೆಗಳನ್ನು ಮುಖ್ಯವಾಹಿನಿಗಳಿಗಿಂತಲೂ ಪ್ರಾಮಾಣಿಕವಾಗಿ, ವಸ್ತುನಿಷ್ಠವಾಗಿ ವರದಿ ಮಾಡಿ ಜನರ ಮುಂದಿಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ಖಂಡನಾರ್ಹ.

ನ್ಯಾಯಪರವಾಗಿ ವರದಿ ಮಾಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ಏಕಾಏಕಿ ಈ ರೀತಿ ಮಾರಣಾಂತಿಕ ಹಲ್ಲೆ ಮಾಡಿರುವುದು ಸರಿಯಲ್ಲ. ಹಾಗಾಗಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಈ ರೀತಿ ಗೂಂಡಾಗಿರಿ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಪತ್ತೆಹಚ್ಚಿ ಅವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಹಾಗೂ ಇದರ ಹಿಂದೆ ಯಾರ ಪ್ರಭಾವ ಕೆಲಸ ಮಾಡಿದೆ ಎಂಬುದನ್ನೂ ಸಹ ಜನರಿಗೆ ತಿಳಿಸುವುದು ಅಗತ್ಯವಾಗಿದೆ. ಧರ್ಮಸ್ಥಳದ ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೂ ಕರ್ನಾಟಕ ಸರ್ಕಾರವು ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಅವರಿಗೆ ಭದ್ರತೆ ಒದಗಿಸಬೇಕಿದೆ.

– ಎಂ. ಪಿ.ದರ್ಶನ್ ಚಂದ್ರ , ಮುಕ್ಕಡಹಳ್ಳಿ, ಚಾಮರಾಜನಗರ ತಾ

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

2 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

2 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

12 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 hours ago