Andolana originals

ಓದುಗರ ಪತ್ರ | ಯೂಟ್ಯೂಬರ್ ಗಳ ಮೇಲಿನ ಹಲ್ಲೆ ಖಂಡನಾರ್ಹ

ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದ್ದು , ಇದರ ಸಂಪೂರ್ಣ ಕಾರ್ಯಾಚರಣೆಯನ್ನು ಮತ್ತು ಕ್ಷಣ ಕ್ಷಣದ ಬೆಳವಣಿಗೆಗಳನ್ನು ಮುಖ್ಯವಾಹಿನಿಗಳಿಗಿಂತಲೂ ಪ್ರಾಮಾಣಿಕವಾಗಿ, ವಸ್ತುನಿಷ್ಠವಾಗಿ ವರದಿ ಮಾಡಿ ಜನರ ಮುಂದಿಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ಖಂಡನಾರ್ಹ.

ನ್ಯಾಯಪರವಾಗಿ ವರದಿ ಮಾಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ಏಕಾಏಕಿ ಈ ರೀತಿ ಮಾರಣಾಂತಿಕ ಹಲ್ಲೆ ಮಾಡಿರುವುದು ಸರಿಯಲ್ಲ. ಹಾಗಾಗಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಈ ರೀತಿ ಗೂಂಡಾಗಿರಿ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಪತ್ತೆಹಚ್ಚಿ ಅವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಹಾಗೂ ಇದರ ಹಿಂದೆ ಯಾರ ಪ್ರಭಾವ ಕೆಲಸ ಮಾಡಿದೆ ಎಂಬುದನ್ನೂ ಸಹ ಜನರಿಗೆ ತಿಳಿಸುವುದು ಅಗತ್ಯವಾಗಿದೆ. ಧರ್ಮಸ್ಥಳದ ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೂ ಕರ್ನಾಟಕ ಸರ್ಕಾರವು ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಅವರಿಗೆ ಭದ್ರತೆ ಒದಗಿಸಬೇಕಿದೆ.

– ಎಂ. ಪಿ.ದರ್ಶನ್ ಚಂದ್ರ , ಮುಕ್ಕಡಹಳ್ಳಿ, ಚಾಮರಾಜನಗರ ತಾ

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

8 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

9 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

9 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

9 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

9 hours ago