ದರಿದ್ರ ಸಮಾಜ
ಇಂದಿನ ಸಮಾಜದಲ್ಲಿ
ಒಳ್ಳೆಯ ಮನಸ್ಸುಗಳಿಗೆ ಬೆಲೆಯಿಲ್ಲ
ಸುಳ್ಳಾಡುವವರನ್ನು ನಂಬಿಸಿ ವಂಚಿಸುವವರನ್ನು
ಸಮಾಜ ಒಪ್ಪಿಕೊಂಡು ಅಪ್ಪಿಕೊಂಡಿದೆ
ನಿಯತ್ತಾಗಿ ಕೆಲಸ ಮಾಡಿದವರನ್ನು
ಜಾಡಿಸಿ ಒದೆಯುತ್ತಿದೆ
ಅನ್ಯಾಯ ಮಾಡಿದವರನ್ನು
ಈ ಸಮಾಜ ಕೈ ಹಿಡಿದುಕೊಂಡಿದೆ
ಬುದ್ಧಿ ಹೇಳಿ ತಿದ್ದುವರನ್ನು
ತಪ್ಪೆಂದು ಹೇಳಿ ಬಾಯಿ ಮುಚ್ಚಿಸಿ ದೂರ ನೂಕಿದೆ
ಬಣ್ಣ ಬಣ್ಣದ ಮಾತನಾಡುವವರನ್ನು
ಬಾ ಎಂದು ಕರೆದು ಆಶ್ರಯ ಕೊಟ್ಟು ವಿಶ್ರಾಂತಿ ನೀಡಿದೆ
ಎಲ್ಲಿದೆ ನ್ಯಾಯ? ಯಾರಲ್ಲಿದೆ ಮಾನವೀಯತೆ?
ಹೇಳಿದಂತೆ ಕೇಳಿದವರಿಗೆ ಸಲ್ಮಾನ
ಸತ್ಯದ ಪರ ನಿಂತವರಿಗೆ ಅವಮಾನ
ಬಾಯಿ ಮಾತಿಗೆ ನೀ ಒಳ್ಳೆವ ಎನ್ನುವ ಈ ಸಮಾಜ
ಕೊನೆಗೆ ದುರ್ಜನರಿಗೆ ನೀಡುವುದು ಬಹುಮಾನ
– ಹೊಂಗನೂರು ಮಂಜುನಾಥ್
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…