ದರಿದ್ರ ಸಮಾಜ
ಇಂದಿನ ಸಮಾಜದಲ್ಲಿ
ಒಳ್ಳೆಯ ಮನಸ್ಸುಗಳಿಗೆ ಬೆಲೆಯಿಲ್ಲ
ಸುಳ್ಳಾಡುವವರನ್ನು ನಂಬಿಸಿ ವಂಚಿಸುವವರನ್ನು
ಸಮಾಜ ಒಪ್ಪಿಕೊಂಡು ಅಪ್ಪಿಕೊಂಡಿದೆ
ನಿಯತ್ತಾಗಿ ಕೆಲಸ ಮಾಡಿದವರನ್ನು
ಜಾಡಿಸಿ ಒದೆಯುತ್ತಿದೆ
ಅನ್ಯಾಯ ಮಾಡಿದವರನ್ನು
ಈ ಸಮಾಜ ಕೈ ಹಿಡಿದುಕೊಂಡಿದೆ
ಬುದ್ಧಿ ಹೇಳಿ ತಿದ್ದುವರನ್ನು
ತಪ್ಪೆಂದು ಹೇಳಿ ಬಾಯಿ ಮುಚ್ಚಿಸಿ ದೂರ ನೂಕಿದೆ
ಬಣ್ಣ ಬಣ್ಣದ ಮಾತನಾಡುವವರನ್ನು
ಬಾ ಎಂದು ಕರೆದು ಆಶ್ರಯ ಕೊಟ್ಟು ವಿಶ್ರಾಂತಿ ನೀಡಿದೆ
ಎಲ್ಲಿದೆ ನ್ಯಾಯ? ಯಾರಲ್ಲಿದೆ ಮಾನವೀಯತೆ?
ಹೇಳಿದಂತೆ ಕೇಳಿದವರಿಗೆ ಸಲ್ಮಾನ
ಸತ್ಯದ ಪರ ನಿಂತವರಿಗೆ ಅವಮಾನ
ಬಾಯಿ ಮಾತಿಗೆ ನೀ ಒಳ್ಳೆವ ಎನ್ನುವ ಈ ಸಮಾಜ
ಕೊನೆಗೆ ದುರ್ಜನರಿಗೆ ನೀಡುವುದು ಬಹುಮಾನ
– ಹೊಂಗನೂರು ಮಂಜುನಾಥ್
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…