ದರಿದ್ರ ಸಮಾಜ
ಇಂದಿನ ಸಮಾಜದಲ್ಲಿ
ಒಳ್ಳೆಯ ಮನಸ್ಸುಗಳಿಗೆ ಬೆಲೆಯಿಲ್ಲ
ಸುಳ್ಳಾಡುವವರನ್ನು ನಂಬಿಸಿ ವಂಚಿಸುವವರನ್ನು
ಸಮಾಜ ಒಪ್ಪಿಕೊಂಡು ಅಪ್ಪಿಕೊಂಡಿದೆ
ನಿಯತ್ತಾಗಿ ಕೆಲಸ ಮಾಡಿದವರನ್ನು
ಜಾಡಿಸಿ ಒದೆಯುತ್ತಿದೆ
ಅನ್ಯಾಯ ಮಾಡಿದವರನ್ನು
ಈ ಸಮಾಜ ಕೈ ಹಿಡಿದುಕೊಂಡಿದೆ
ಬುದ್ಧಿ ಹೇಳಿ ತಿದ್ದುವರನ್ನು
ತಪ್ಪೆಂದು ಹೇಳಿ ಬಾಯಿ ಮುಚ್ಚಿಸಿ ದೂರ ನೂಕಿದೆ
ಬಣ್ಣ ಬಣ್ಣದ ಮಾತನಾಡುವವರನ್ನು
ಬಾ ಎಂದು ಕರೆದು ಆಶ್ರಯ ಕೊಟ್ಟು ವಿಶ್ರಾಂತಿ ನೀಡಿದೆ
ಎಲ್ಲಿದೆ ನ್ಯಾಯ? ಯಾರಲ್ಲಿದೆ ಮಾನವೀಯತೆ?
ಹೇಳಿದಂತೆ ಕೇಳಿದವರಿಗೆ ಸಲ್ಮಾನ
ಸತ್ಯದ ಪರ ನಿಂತವರಿಗೆ ಅವಮಾನ
ಬಾಯಿ ಮಾತಿಗೆ ನೀ ಒಳ್ಳೆವ ಎನ್ನುವ ಈ ಸಮಾಜ
ಕೊನೆಗೆ ದುರ್ಜನರಿಗೆ ನೀಡುವುದು ಬಹುಮಾನ
– ಹೊಂಗನೂರು ಮಂಜುನಾಥ್
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…