Andolana originals

ಓದುಗರ ಪತ್ರ: ಬಾನು ಮುಷ್ತಾಕ್ ಆಯ್ಕೆ ಸೂಕ್ತ

ನಾಡಹಬ್ಬ ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯ್ಕೆ ಮಾಡಿರುವುದು ಸ್ವಾಗತಾರ್ಹ ನು ಮುಷ್ತಾಕ್ ಅವರು ಹೆಣ್ಣಿನ ಶೋಷಣೆಯ ಕುರಿತಾಗಿ ಸುಮಾರು ಐವತ್ತು ಕತೆಗಳನ್ನು ಬರೆದಿದ್ದಾರೆ. ಯಾವುದೇ ಧರ್ಮದಲ್ಲಿ ಹೆಣ್ಣಿನ ಮೇಲೆ ನಡೆಯುವ ಶೋಷಣೆಯನ್ನು ವಿರೋಧಿಸುವ ಅವರನ್ನು ಸರ್ವ ಧರ್ಮದವರೂ ಸ್ವಾಗತಿಸಬೇಕು.

ಸರ್ ಮಿರ್ಜಾ ಇಸ್ಮಾಯಿಲ್ ಅವರು ದಿವಾನರಾಗಿದ್ದಾಗ, ಹಿಂದೂಯೇತರ ಅನೇಕ ಪೈಲ್ವಾನರು, ಪಟುಗಳು, ಪೇದೆಗಳು, ಬ್ಯಾಂಡ್-ಭಾಜಂತ್ರಿಗಳು, ಸಂಗೀತಗಾರರು, ಮಂತ್ರಿಗಳು, ಬ್ರಿಟಿಷ್ ಅಧಿಕಾರಿಗಳು ಇತ್ಯಾದಿ ವರಿಷ್ಠರೂ , ಸಾಮಾನ್ಯರೂ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದಾರೆ. ಕವಿ ನಿಸಾರ್‌ಅಹಮದ್ ಅವರೂ ಈ ಹಿಂದೆ ನಾಡಹಬ್ಬ ದಸರಾವನ್ನು ಉದ್ಘಾಟಿಸಿದ್ದಾರೆ. ಹಾಗಾಗಿ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದು ಸೂಕ್ತವಾಗಿದೆ.

 -ರವಿ ಬಳೆ, ಯಾದವಗಿರಿ , ಮೈಸೂರು

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

10 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

12 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

13 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

14 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

16 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

16 hours ago