Andolana originals

ಪಟಾಕಿ ಸಿಡಿಸುವಾಗ ಇರಲಿ ಎಚ್ಚರ

* ಸರ್ಕಾರದಿಂದ ಅನುಮತಿ ಪಡೆದಿರುವ ಕಂಪೆನಿಗಳ ಮುದ್ರೆಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ಪಟಾಕಿಯನ್ನೇ ಖರೀದಿಸಿ

*ಪಟಾಕಿ ಸಿಡಿಸುವಾಗ ಕಿವಿಗೆ ಹತ್ತಿ ಹಾಗೂ ಮೂಗಿಗೆ ಮಾಸ್ಕ್, ಕಣ್ಣಿಗೆ ಕನ್ನಡಕ ಹಾಕಿಕೊಳ್ಳಿ.

* ಮನೆಯ ಹಿರಿಯರು ಮಕ್ಕಳನ್ನು ಅವರಿಷ್ಟದಂತೆ ಪಟಾಕಿ ಸಿಡಿಸಲು ಬಿಡಬೇಡಿ

* ಹೂಕುಂಡಗಳಿಗೆ ಬೆಂಕಿ ಹಚ್ಚುವಾಗ ಅಂತರ ಕಾಪಾಡಬೇಕು

* ಅನಾಹುತ ಸಂಭವಿಸಿದಲ್ಲಿ ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಬೇಕು

* ಆಕಸ್ಮಿಕವಾಗಿ ಕಣ್ಣಿಗೆ ಗಾಯವಾದರೆ ವೈದ್ಯರ ಸಲಹೆ ಪಡೆಯದೆ ಯಾವುದೇ ಕಣ್ಣಿನ ಡ್ರಾಪ್‌ಗಳನ್ನು ಬಳಸಬಾರದು

ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ವಿಭಾಗದಲ್ಲಿ ೧೫ ಹಾಸಿಗೆಗಳು ಸಿದ್ಧ:  ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಿದ ಸಂದರ್ಭದಲ್ಲಿ ಅನಾಹುತವಾದಲ್ಲಿ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು. ಆಸ್ಪತ್ರೆಯ ಕಲ್ಲು ಕಟ್ಟಡದ ಸುಟ್ಟಗಾಯಗಳ ವಿಭಾಗದಲ್ಲಿ ೧೫ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ದಿನದ ೨೪ ಗಂಟೆಗಳೂ ವೈದ್ಯರು ಲಭ್ಯವಿರಲಿದ್ದಾರೆ.

” ಕಳೆದ ೪ ವರ್ಷಗಳಿಂದ ಪಟಾಕಿ ಅನಾಹುತದ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಹೆಚ್ಚಿನ ಪ್ರಕರಣಗಳು ದಾಖಲಾಗಿಲ್ಲ. ಪಟಾಕಿ ಸಿಡಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿರುವುದರಿಂದ ಅನಾಹುತಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಆದರೂ ಗಾಯಗೊಂಡವರಿಗಾಗಿ ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಅಗತ್ಯವಿದ್ದಲ್ಲಿ ಸಂಪರ್ಕಿಸಬಹುದು.”

-ಡಾ.ಶೋಭಾ, ವೈದ್ಯಕೀಯ ಅಧೀಕ್ಷಕರು, ಕೆ.ಆರ್.ಆಸ್ಪತ್ರೆ

ಆಂದೋಲನ ಡೆಸ್ಕ್

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

8 hours ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

9 hours ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

9 hours ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

9 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

9 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

10 hours ago