* ಸರ್ಕಾರದಿಂದ ಅನುಮತಿ ಪಡೆದಿರುವ ಕಂಪೆನಿಗಳ ಮುದ್ರೆಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ಪಟಾಕಿಯನ್ನೇ ಖರೀದಿಸಿ
*ಪಟಾಕಿ ಸಿಡಿಸುವಾಗ ಕಿವಿಗೆ ಹತ್ತಿ ಹಾಗೂ ಮೂಗಿಗೆ ಮಾಸ್ಕ್, ಕಣ್ಣಿಗೆ ಕನ್ನಡಕ ಹಾಕಿಕೊಳ್ಳಿ.
* ಮನೆಯ ಹಿರಿಯರು ಮಕ್ಕಳನ್ನು ಅವರಿಷ್ಟದಂತೆ ಪಟಾಕಿ ಸಿಡಿಸಲು ಬಿಡಬೇಡಿ
* ಹೂಕುಂಡಗಳಿಗೆ ಬೆಂಕಿ ಹಚ್ಚುವಾಗ ಅಂತರ ಕಾಪಾಡಬೇಕು
* ಅನಾಹುತ ಸಂಭವಿಸಿದಲ್ಲಿ ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಬೇಕು
* ಆಕಸ್ಮಿಕವಾಗಿ ಕಣ್ಣಿಗೆ ಗಾಯವಾದರೆ ವೈದ್ಯರ ಸಲಹೆ ಪಡೆಯದೆ ಯಾವುದೇ ಕಣ್ಣಿನ ಡ್ರಾಪ್ಗಳನ್ನು ಬಳಸಬಾರದು
ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ವಿಭಾಗದಲ್ಲಿ ೧೫ ಹಾಸಿಗೆಗಳು ಸಿದ್ಧ: ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಿದ ಸಂದರ್ಭದಲ್ಲಿ ಅನಾಹುತವಾದಲ್ಲಿ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು. ಆಸ್ಪತ್ರೆಯ ಕಲ್ಲು ಕಟ್ಟಡದ ಸುಟ್ಟಗಾಯಗಳ ವಿಭಾಗದಲ್ಲಿ ೧೫ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ದಿನದ ೨೪ ಗಂಟೆಗಳೂ ವೈದ್ಯರು ಲಭ್ಯವಿರಲಿದ್ದಾರೆ.
” ಕಳೆದ ೪ ವರ್ಷಗಳಿಂದ ಪಟಾಕಿ ಅನಾಹುತದ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಹೆಚ್ಚಿನ ಪ್ರಕರಣಗಳು ದಾಖಲಾಗಿಲ್ಲ. ಪಟಾಕಿ ಸಿಡಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿರುವುದರಿಂದ ಅನಾಹುತಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಆದರೂ ಗಾಯಗೊಂಡವರಿಗಾಗಿ ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಅಗತ್ಯವಿದ್ದಲ್ಲಿ ಸಂಪರ್ಕಿಸಬಹುದು.”
-ಡಾ.ಶೋಭಾ, ವೈದ್ಯಕೀಯ ಅಧೀಕ್ಷಕರು, ಕೆ.ಆರ್.ಆಸ್ಪತ್ರೆ
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…