Andolana originals

ಪಟಾಕಿ ಸಿಡಿಸುವಾಗ ಇರಲಿ ಎಚ್ಚರ

* ಸರ್ಕಾರದಿಂದ ಅನುಮತಿ ಪಡೆದಿರುವ ಕಂಪೆನಿಗಳ ಮುದ್ರೆಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ಪಟಾಕಿಯನ್ನೇ ಖರೀದಿಸಿ

*ಪಟಾಕಿ ಸಿಡಿಸುವಾಗ ಕಿವಿಗೆ ಹತ್ತಿ ಹಾಗೂ ಮೂಗಿಗೆ ಮಾಸ್ಕ್, ಕಣ್ಣಿಗೆ ಕನ್ನಡಕ ಹಾಕಿಕೊಳ್ಳಿ.

* ಮನೆಯ ಹಿರಿಯರು ಮಕ್ಕಳನ್ನು ಅವರಿಷ್ಟದಂತೆ ಪಟಾಕಿ ಸಿಡಿಸಲು ಬಿಡಬೇಡಿ

* ಹೂಕುಂಡಗಳಿಗೆ ಬೆಂಕಿ ಹಚ್ಚುವಾಗ ಅಂತರ ಕಾಪಾಡಬೇಕು

* ಅನಾಹುತ ಸಂಭವಿಸಿದಲ್ಲಿ ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಬೇಕು

* ಆಕಸ್ಮಿಕವಾಗಿ ಕಣ್ಣಿಗೆ ಗಾಯವಾದರೆ ವೈದ್ಯರ ಸಲಹೆ ಪಡೆಯದೆ ಯಾವುದೇ ಕಣ್ಣಿನ ಡ್ರಾಪ್‌ಗಳನ್ನು ಬಳಸಬಾರದು

ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ವಿಭಾಗದಲ್ಲಿ ೧೫ ಹಾಸಿಗೆಗಳು ಸಿದ್ಧ:  ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಿದ ಸಂದರ್ಭದಲ್ಲಿ ಅನಾಹುತವಾದಲ್ಲಿ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು. ಆಸ್ಪತ್ರೆಯ ಕಲ್ಲು ಕಟ್ಟಡದ ಸುಟ್ಟಗಾಯಗಳ ವಿಭಾಗದಲ್ಲಿ ೧೫ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ದಿನದ ೨೪ ಗಂಟೆಗಳೂ ವೈದ್ಯರು ಲಭ್ಯವಿರಲಿದ್ದಾರೆ.

” ಕಳೆದ ೪ ವರ್ಷಗಳಿಂದ ಪಟಾಕಿ ಅನಾಹುತದ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಹೆಚ್ಚಿನ ಪ್ರಕರಣಗಳು ದಾಖಲಾಗಿಲ್ಲ. ಪಟಾಕಿ ಸಿಡಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿರುವುದರಿಂದ ಅನಾಹುತಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಆದರೂ ಗಾಯಗೊಂಡವರಿಗಾಗಿ ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಅಗತ್ಯವಿದ್ದಲ್ಲಿ ಸಂಪರ್ಕಿಸಬಹುದು.”

-ಡಾ.ಶೋಭಾ, ವೈದ್ಯಕೀಯ ಅಧೀಕ್ಷಕರು, ಕೆ.ಆರ್.ಆಸ್ಪತ್ರೆ

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

16 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

16 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

16 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

16 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

16 hours ago