Andolana originals

ಪಟಾಕಿ ಸಿಡಿಸುವಾಗ ಇರಲಿ ಎಚ್ಚರ

* ಸರ್ಕಾರದಿಂದ ಅನುಮತಿ ಪಡೆದಿರುವ ಕಂಪೆನಿಗಳ ಮುದ್ರೆಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ಪಟಾಕಿಯನ್ನೇ ಖರೀದಿಸಿ

*ಪಟಾಕಿ ಸಿಡಿಸುವಾಗ ಕಿವಿಗೆ ಹತ್ತಿ ಹಾಗೂ ಮೂಗಿಗೆ ಮಾಸ್ಕ್, ಕಣ್ಣಿಗೆ ಕನ್ನಡಕ ಹಾಕಿಕೊಳ್ಳಿ.

* ಮನೆಯ ಹಿರಿಯರು ಮಕ್ಕಳನ್ನು ಅವರಿಷ್ಟದಂತೆ ಪಟಾಕಿ ಸಿಡಿಸಲು ಬಿಡಬೇಡಿ

* ಹೂಕುಂಡಗಳಿಗೆ ಬೆಂಕಿ ಹಚ್ಚುವಾಗ ಅಂತರ ಕಾಪಾಡಬೇಕು

* ಅನಾಹುತ ಸಂಭವಿಸಿದಲ್ಲಿ ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಬೇಕು

* ಆಕಸ್ಮಿಕವಾಗಿ ಕಣ್ಣಿಗೆ ಗಾಯವಾದರೆ ವೈದ್ಯರ ಸಲಹೆ ಪಡೆಯದೆ ಯಾವುದೇ ಕಣ್ಣಿನ ಡ್ರಾಪ್‌ಗಳನ್ನು ಬಳಸಬಾರದು

ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ವಿಭಾಗದಲ್ಲಿ ೧೫ ಹಾಸಿಗೆಗಳು ಸಿದ್ಧ:  ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಿದ ಸಂದರ್ಭದಲ್ಲಿ ಅನಾಹುತವಾದಲ್ಲಿ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು. ಆಸ್ಪತ್ರೆಯ ಕಲ್ಲು ಕಟ್ಟಡದ ಸುಟ್ಟಗಾಯಗಳ ವಿಭಾಗದಲ್ಲಿ ೧೫ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ದಿನದ ೨೪ ಗಂಟೆಗಳೂ ವೈದ್ಯರು ಲಭ್ಯವಿರಲಿದ್ದಾರೆ.

” ಕಳೆದ ೪ ವರ್ಷಗಳಿಂದ ಪಟಾಕಿ ಅನಾಹುತದ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಹೆಚ್ಚಿನ ಪ್ರಕರಣಗಳು ದಾಖಲಾಗಿಲ್ಲ. ಪಟಾಕಿ ಸಿಡಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿರುವುದರಿಂದ ಅನಾಹುತಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಆದರೂ ಗಾಯಗೊಂಡವರಿಗಾಗಿ ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಅಗತ್ಯವಿದ್ದಲ್ಲಿ ಸಂಪರ್ಕಿಸಬಹುದು.”

-ಡಾ.ಶೋಭಾ, ವೈದ್ಯಕೀಯ ಅಧೀಕ್ಷಕರು, ಕೆ.ಆರ್.ಆಸ್ಪತ್ರೆ

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

7 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

7 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

8 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

8 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

8 hours ago