ಬೈಲಕುಪ್ಪೆ: ಪಿರಿಯಾಪಟ್ಟಣ ತಾಲ್ಲೂಕಿನ ಆವರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಿನ ಮುಳಸೋಗೆ ಮುಖ್ಯ ರಸ್ತೆಯ ಪಕ್ಕದಲ್ಲಿ ಹೈ ವೋಲ್ಟೇಜ್ ವಿದ್ಯುತ್ ತಂತಿಯ ಮೇಲೆ ಕಾಡು ಜಾತಿಯ ಮರವೊಂದು ಬಾಗಿ ನಿಂತಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿತ್ತು. ಈ ಬಗ್ಗೆ ‘ಆಂದೋಲನ’ ದಿನಪತ್ರಿಕೆಯಲ್ಲಿ ‘ವಿದ್ಯುತ್ ತಂತಿ ಮಧ್ಯೆ ಬಾಗಿ ನಿಂತ ಮರ ತೆರವುಗೊಳಿಸಿ’ ಎಂಬ ಶೀರ್ಷಿಕೆಯಡಿ ನ.೧೯ರ ಬುಧವಾರ ಪ್ರಕಟವಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಉಪವಲಯ ಅರಣ್ಯಾಧಿಕಾರಿ ನಿಜಾಂ ಮಿಲ್ಲಾ, ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅವರ ಆದೇಶದ ಮೇರೆಗೆ ವಿದ್ಯುತ್ ಇಲಾಖೆಯವರಿಗೆ ಮಾಹಿತಿ ನೀಡಿ ಗುರುವಾರ ಕೊಂಬೆಯನ್ನು ತೆರವುಗೊಳಿಸಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…