ಡಾ.ನಾಗರಾಜ ಬೈರಿ ಅವರ ನೇತೃತ್ವದಲ್ಲಿ ಮೈಸೂರಿನ ಸುಗಮ ಸಂಗೀತ ಪರಿಷತ್ ಸಮಾಜ ಸೇವೆಯ ಸದುದ್ದೇಶದಿಂದ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ.
ಆದರೆ, ಈ ಕಾರ್ಯಕ್ರಮಗಳಲ್ಲಿ ಗಾಯಕರಿಗೆ ಹೆಚ್ಚಿನ ಪ್ರಾಧಾ ನ್ಯತೆಯನ್ನು ನೀಡಲಾಗುತ್ತಿದ್ದು, ಸಂಗೀತ ವಾದಕರನ್ನು ಕಡೆಗಣಿಸಲಾಗುತ್ತಿದೆ ಯೇನೋ ಅನಿಸುತ್ತಿದೆ. ಯಾವುದೇ ಸಂಗೀತ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಗಾಯನದಷ್ಟೇ ಹಿನ್ನೆಲೆ ಸಂಗೀತವೂ ಅಷ್ಟೇ ಮುಖ್ಯ. ಅದನ್ನು ಸುಗಮವಾಗಿ ನುಡಿಸುವ ವಾದಕರಿಗೂ ಗಾಯಕರಿಗೆ ಸಿಗುವಂತಹ ಸ್ಥಾನಮಾನಗಳು ಸಿಗಬೇಕು.
ಆದರೆ, ಈಗ ಸುಗಮ ಸಂಗೀತ ಪರಿಷತ್ 10ರಿಂದ 15 ಗಾಯಕರನ್ನು ಆಡಿಷನ್ ಮೂಲಕ ಆಯ್ಕೆ ಮಾಡಿಕೊಂಡು ಅವರಿಗೆ ಮುಖ್ಯ ಕಾರ್ಯಕ್ರಮಗಳಲ್ಲಿ ಹಾಡಲು ಅವಕಾಶ ನೀಡುವುದಾಗಿ ಹೇಳಿದೆ. ಆದರೆ ಎಲ್ಲಿಯೂ ವಾದ್ಯ ನುಡಿಸುವ ಕಲಾವಿದರನ್ನು ಆಯ್ಕೆ ಮಾಡುವುದಾಗಿ ಹೇಳಿಲ್ಲ. ಇದು ವಾದ್ಯಗಾರರಿಗೆ ಆದ ವಂಚನೆಯಲ್ಲವೇ? ಆದ್ದರಿಂದ ಪರಿಷತ್ ಈ ಬಗ್ಗೆ ಗಮನಹರಿಸಿ ವಾದ್ಯಗಾರರಿಗೂ ಗಾಯಕರಷ್ಟೇ ಪ್ರಾತಿನಿಧ್ಯ ನೀಡಿ ಅವರನ್ನೂ ಆಯ್ಕೆ ಮಾಡಿ ಮುಖ್ಯವಾಹಿನಿಗೆ ತರಬೇಕಿದೆ.
-ಎಲ್.ಎನ್.ದಯಾನಂದ, ತಬಲಾ ವಾದಕ, ಕೃಷ್ಣಮೂರ್ತಿಪುರಂ,
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…