ಓದುಗರ ಪತ್ರ: ಫ್ಲೆಕ್ಸ್ಗಳ ಹಾವಳಿಗೆ ಕಡಿವಾಣ ಹಾಕಿ
ಕಳೆದ ಕೆಲ ದಿನಗಳಿಂದ ಮೈಸೂರು ನಗರದ ಹೃದಯ ಭಾಗದಲ್ಲಿಯೇ ಪ್ಲೆಕ್ಸ್ಗಳ ಹಾವಳಿ ಹೆಚ್ಚಾಗಿದ್ದು, ಮಹಾನಗರ ಪಾಲಿಕೆ ಅಧಿಕಾರಿಗಳು ಇದನ್ನು ಕಂಡೂ ಕಾಣದಂತೆ ಇದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ಸಾರ್ವಜನಿಕರು ಪ್ಲಾಸ್ಟಿಕ್ ಬಳಸಿದರೆ, ಸಣ್ಣಪುಟ್ಟ ಅಂಗಡಿಯವರು ಪ್ಲಾಸ್ಟಿಕ್ ಮಾರಾಟ ಮಾಡಿದರೆ ಹಾಗೂ ಬ್ಯಾನರ್ಗಳನ್ನು ಅಳವಡಿಸಿದರೆ ಅವರನ್ನು ಹಿಡಿದು ದಂಡ ವಿಧಿಸುತ್ತಾರೆ. ಆದರೆ ಚುನಾಯಿತ ಜನಪ್ರತಿನಿಧಿಗಳೇ ರಸ್ತೆ ರಸ್ತೆಗಳಲ್ಲಿ ಬ್ಯಾನರ್ಗಳನ್ನು ಅಳವಡಿಸಿದರೆ ಅವರ ವಿರುದ್ಧ ಏಕೆ ಕ್ರಮಕೈಗೊಳ್ಳುವುದಿಲ್ಲ?
ನಗರದಲ್ಲಿ ಪ್ಲೆಕ್ಸ್, ಬ್ಯಾನರ್ಗಳನ್ನು ಬಳಸುವಂತಿಲ್ಲ ಎಂದು ಮಹಾನಗರ ಪಾಲಿಕೆಯೇ ಆದೇಶಿಸಿದೆ. ಇಷ್ಟಿದ್ದರೂ ನಗರದ ಮಧ್ಯ ಭಾಗದಲ್ಲಿಯೇ ಹಲವು ದಿನಗಳ ಕಾಲ ಬ್ಯಾನರ್ಗಳು ರಾರಾಜಿಸುತ್ತವೆ ಎಂದರೆ ಅದು ಅಧಿಕಾರಿಗಳ ಬೇಜವಾಬ್ದಾರಿತನವನ್ನು ತೋರುತ್ತದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಪ್ಲೆಕ್ಸ್ ಮತ್ತು ಬ್ಯಾನರ್ಗಳ ತೆರವಿಗೆ ಕ್ರಮಕೈಗೊಳ್ಳಬೇಕು.
-ರಕ್ಷಿತಾ: ಬೋಗಾದಿ, ಮೈಸೂರು.
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…