Andolana originals

ತುಂತುರು ಮಳೆಯಲ್ಲೂ ಪಟಾಕಿ ಖರೀದಿಸಿದ ಗ್ರಾಹಕರು

ಎಂ.ನಾರಾಯಣ

ತಿ.ನರಸೀಪುರ: ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಎಲ್ಲೆಲ್ಲೂ ಸಂಭ್ರಮ- ಸಡಗರ. ಹಿರಿಯರು- ಕಿರಿಯರೆನ್ನದೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಎಲ್ಲೆಡೆ ಪಟಾಕಿ ಖರೀದಿ ಜೋರಾಗಿದೆ. ತಾಲ್ಲೂಕಿನಲ್ಲಿ ತುಂತುರು ಮಳೆ ಸುರಿಯುತ್ತಿದ್ದರೂ ಜನರು ಪಟಾಕಿ ಖರೀದಿಯಲ್ಲಿ ಉತ್ಸಾಹ ದಿಂದ ತೊಡಗಿರುವುದು ಕಂಡುಬಂತು.

ಕೊಳ್ಳೇಗಾಲ- ತಲಕಾಡು ಮುಖ್ಯ ರಸ್ತೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಮುಂಭಾಗವಿರುವ ಖಾಲಿ ನಿವೇಶನದ ಜಾಗದಲ್ಲಿ ತಾತ್ಕಾಲಿಕವಾಗಿ ಪಟಾಕಿ ಮಳಿಗೆಗಳನ್ನು ನಿರ್ಮಿಸಿದ್ದು, ಈ ಅಂಗಡಿಗಳಲ್ಲಿ ಖರೀದಿ ಜೋರಾಗಿದೆ.

ಈ ಬಾರಿ ಪಟಾಕಿಗಳ ಬೆಲೆ ಕಳೆದ ವರ್ಷಕ್ಕಿಂತ ಸ್ವಲ್ಪ ಜಾಸ್ತಿಯಾಗಿರುವುದು ಕಂಡುಬಂದಿದೆ. ಪ್ರತಿ ವರ್ಷ ಕಾವೇರಿ ಲಾಡ್ಜ್ ಮೈದಾನದಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯಲಾಗುತ್ತಿತ್ತು. ಆದರೆ, ಈ ಬಾರಿ ಪುರಸಭೆಯು ಸೂಚಿಸಿರುವ ಪ್ರದೇಶದಲ್ಲಿ ಮಾತ್ರ ಪಟಾಕಿ ಮಾರಲು ಅವಕಾಶವಿದೆ. ಜನರು ಕೂಡ ಇಲ್ಲಿಂದ ಮಾತ್ರ ಖರೀದಿಸಬೇಕು ಎಂದು ಪುರಸಭಾ ಅಧಿಕಾರಿಗಳು ತಿಳಿಸಿದ್ದಾರೆ.

” ಬುಧವಾರ ಪಟಾಕಿಗಳ ಮಾರಾಟ ಹೆಚ್ಚಾಗುವ ನಿರೀಕ್ಷೆ ಇದೆ. ಗ್ರಾಮೀಣ ಭಾಗದಿಂದ ಜನರು ಪಟಾಕಿ ಖರೀದಿಗೆ ಬರುತ್ತಿದ್ದಾರೆ.”

-ಮಹದೇವಸ್ವಾಮಿ, ಪಟಾಕಿ ಮಾರಾಟಗಾರರು

ಆಂದೋಲನ ಡೆಸ್ಕ್

Recent Posts

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ: ಮಕ್ಕಳ ಮನಸ್ಸು ಗೆದ್ದ “ಸೂರ್ಯ–ಚಂದ್ರ” ಮಕ್ಕಳ ನಾಟಕ

ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ”…

7 mins ago

ಜನವರಿ.16ರಂದು ದೆಹಲಿಗೆ ಹೋಗುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಜನವರಿ.16ರಂದು ನಾನು ದೆಹಲಿಗೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಿಗ್ಗೆ ಪ್ರಯತ್ನ ವಿಫಲವಾದರೂ ಪ್ರಾರ್ಥನೆ…

59 mins ago

ಥೈಲ್ಯಾಂಡ್‌ನಲ್ಲಿ ರೈಲಿನ ಮೇಲೆ ಬೃಹತ್‌ ಕ್ರೇನ್‌ ಬಿದ್ದು 22 ಪ್ರಯಾಣಿಕರು ಸಾವು

ಥೈಲ್ಯಾಂಡ್‌ನ ಈಶಾನ್ಯದಲ್ಲಿ ಕ್ರೇನ್‌ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು…

2 hours ago

ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು

ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(‌45)…

3 hours ago

ಮಂಡ್ಯ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಯೋಧ ಸಾವು

ಮಂಡ್ಯ: ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.…

3 hours ago

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಟ್ವೀಟ್‌ ಮಾಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ…

3 hours ago