ನಂಜನಗೂಡು: ತಾಲ್ಲೂಕಿನ ದೇಬೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ೧೪ ವರ್ಷ ವಿಭಾಗದಲ್ಲಿ ವಿದ್ಯಾರ್ಥಿ ಪೃಥ್ವಿ ೨೦೦ ಮೀ. ಫ್ರೀಸ್ಟೈಲ್ನಲ್ಲಿ ದ್ವಿತೀಯ, ೧೦೦ ಮೀ ಫ್ರೀ ಸ್ಟೈಲ್ನಲ್ಲಿ ದ್ವಿತೀಯ, ಲೋಹಿತ್ ೨೦೦ ಮೀ. ಬ್ಯಾಕ್ ಸ್ಟ್ರೋಕ್ನಲ್ಲಿ ದ್ವಿತೀಯ, ೧೦೦ ಮೀ. ಬ್ಯಾಕ್ ಸ್ಟ್ರೋಕ್ನಲ್ಲಿ ತೃತೀಯ, ೫೦ ಮೀ. ಬಟರ್ ನಲ್ಲಿ ತೃತೀಯ, ರೋಹಿತ್ ಕುಮಾರ್ ೪೦೦ ಮೀ. ಫ್ರೀಸ್ಟೈಲ್ನಲ್ಲಿ ದ್ವಿತೀಯ, ೧೦೦ ಮೀ. ಬ್ರೆಸ್ಟ್ ಸ್ಟ್ರೋಕ್ ನಲ್ಲಿ ತೃತೀಯ, ಶಿವಸ್ವಾಮಿ ೫೦ ಮೀ. ಬ್ಯಾಕ್ ಸ್ಟ್ರೋಕ್ನಲ್ಲಿ ದ್ವಿತೀಯ, ೫೦ ಮೀ. ಬ್ರೆಸ್ಟ್ ಸ್ಟ್ರೋಕ್ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಈ ನಾಲ್ವರೂ ವಿದ್ಯಾರ್ಥಿಗಳು ೪*೧೦೦ ಫ್ರೀ ಸ್ಟೈಲ್ ರಿಲೇ ಹಾಗೂ ೪*೧೦೦ ಮಿಡ್ಲ್ ರಿಲೇ ಎರಡರಲ್ಲೂ ದ್ವಿತೀಯ ಬಹುಮಾವನ್ನು ಪಡೆದಿದ್ದಾರೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ವೈ. ರವಿಕುಮಾರ್ ತಿಳಿಸಿದ್ದಾರೆ
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…