ಓದುಗರ ಪತ್ರ
ನಾಗಮೋಹನದಾಸ್ ಏಕ ಸದಸ್ಯ ಆಯೋಗವು ಒಳ ಮೀಸಲಾತಿ ಕುರಿತ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದರೂ ಈ ವರದಿಯನ್ನು ಜಾರಿಗೆ ತರಲು ಸರ್ಕಾರ ವಿಳಂಬ ಮಾಡುತ್ತಿರುವ ಕಾರಣ ರಾಜ್ಯದ ಲಕ್ಷಾಂತರ ಸ್ಪರ್ಧಾರ್ಥಿಗಳ ಬದುಕು ಅತಂತ್ರಗೊಂಡಿದೆ.
ಬದುಕು ಕಟ್ಟಿಕೊಳ್ಳಲು ಮನೆ ಮಠ ಹಾಗೂ ಊರು ಬಿಟ್ಟು ಸರ್ಕಾರಿ ಉದ್ಯೋಗ ಪಡೆಯಲು ಸಾಕಷ್ಟು ಸ್ಪರ್ಧಾ ಆಕಾಂಕ್ಷಿಗಳು ಹಂಬಲಿಸುತ್ತಿದ್ದಾರೆ. ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಏಕ ಸದಸ್ಯ ಆಯೋಗ ರಚನೆಯಾದ ದಿನದಿಂದ ಸರ್ಕಾರ ನೇಮಕಾತಿಗಳ ಅಽಸೂಚನೆಗೆ ತಡೆ ಹಿಡಿದಿರುವುದು ಸ್ಪರ್ಧಾರ್ಥಿಗಳು ಅತಂತ್ರ ಗೊಳ್ಳುವಂತೆ ಮಾಡಿದೆ.
ರಾಜ್ಯ ಸರ್ಕಾರವು ಸ್ಪರ್ಧಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರದ ವಿವಿಧಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಽಸೂಚನೆಯನ್ನು ಹೊರಡಿಸುವುದರ ಜೊತೆಗೆ ವಯೋಮಿತಿಯಲ್ಲೂ ಸಡಿಲಿಕೆ ಮಾಡಬೇಕಿದೆ.
– ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…