ಓದುಗರ ಪತ್ರ
ನಾಗಮೋಹನದಾಸ್ ಏಕ ಸದಸ್ಯ ಆಯೋಗವು ಒಳ ಮೀಸಲಾತಿ ಕುರಿತ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದರೂ ಈ ವರದಿಯನ್ನು ಜಾರಿಗೆ ತರಲು ಸರ್ಕಾರ ವಿಳಂಬ ಮಾಡುತ್ತಿರುವ ಕಾರಣ ರಾಜ್ಯದ ಲಕ್ಷಾಂತರ ಸ್ಪರ್ಧಾರ್ಥಿಗಳ ಬದುಕು ಅತಂತ್ರಗೊಂಡಿದೆ.
ಬದುಕು ಕಟ್ಟಿಕೊಳ್ಳಲು ಮನೆ ಮಠ ಹಾಗೂ ಊರು ಬಿಟ್ಟು ಸರ್ಕಾರಿ ಉದ್ಯೋಗ ಪಡೆಯಲು ಸಾಕಷ್ಟು ಸ್ಪರ್ಧಾ ಆಕಾಂಕ್ಷಿಗಳು ಹಂಬಲಿಸುತ್ತಿದ್ದಾರೆ. ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಏಕ ಸದಸ್ಯ ಆಯೋಗ ರಚನೆಯಾದ ದಿನದಿಂದ ಸರ್ಕಾರ ನೇಮಕಾತಿಗಳ ಅಽಸೂಚನೆಗೆ ತಡೆ ಹಿಡಿದಿರುವುದು ಸ್ಪರ್ಧಾರ್ಥಿಗಳು ಅತಂತ್ರ ಗೊಳ್ಳುವಂತೆ ಮಾಡಿದೆ.
ರಾಜ್ಯ ಸರ್ಕಾರವು ಸ್ಪರ್ಧಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರದ ವಿವಿಧಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಽಸೂಚನೆಯನ್ನು ಹೊರಡಿಸುವುದರ ಜೊತೆಗೆ ವಯೋಮಿತಿಯಲ್ಲೂ ಸಡಿಲಿಕೆ ಮಾಡಬೇಕಿದೆ.
– ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…