Andolana originals

ಓದುಗರ ಪತ್ರ: ಮಾದಾಪುರ ಬಸ್ ತಂಗುದಾಣ ಅಭಿವೃದ್ಧಿಪಡಿಸಿ

ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಕುಸಿಯುವ ಭೀತಿಯಿಂದಾಗಿ ಪ್ರಯಾಣಿಕರು ಮಳೆಗಾಲ ಹಾಗೂ ಬೇಸಿಗೆಯಲ್ಲಿ ಬಸ್ ತಂಗುದಾಣದ ಸಮೀಪದ ಮಳಿಗೆಗಳಲ್ಲಿ ಆಶ್ರಯ ಪಡೆಯುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಹೊಸ ಬಸ್ ತಂಗುದಾಣವನ್ನು ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾ

ಆಂದೋಲನ ಡೆಸ್ಕ್

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

8 mins ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

12 mins ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

19 mins ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

24 mins ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

29 mins ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

36 mins ago