ಓದುಗರ ಪತ್ರ
ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಮತ್ತು ಪುತ್ರಿಯೇ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಂತಹ ಕಾರಣ ಅವರಿಗೇನಿತ್ತು ಎಂಬುದು ಬಯಲಾಗಬೇಕಿದೆ. ಆಸ್ತಿ ವಿಚಾರ, ಕುಟುಂಬದಲ್ಲಿ ಕಲಹ ಅಥವಾ ಓಂ ಪ್ರಕಾಶ್ ಅವರ ನಡವಳಿಕೆಯಲ್ಲಿ ವಿಲಕ್ಷಣವೇನಾದರೂ ಇತ್ತೆ? ಅವರ ಪತ್ನಿ ಈಗಾಗಲೇ ಹಲವು ಬಾರಿ ಪೊಲೀಸ್ ಅಧಿಕಾರಿಗಳ
ವಾಟ್ಸಾಪ್ ಗುಂಪಿನಲ್ಲಿ ಪತಿಯ ನಡವಳಿಕೆ ಬಗ್ಗೆ ಆಕ್ಷೇಪ ಮಾಡಿದ್ದರು.
ಇದನ್ನೂ ಓದಿ:- ಓದುಗರ ಪತ್ರ: ಸರ್ಕಾರವೇ ಪ್ಲಾಸ್ಟಿಕ್ ಉತ್ಪಾದನೆ ನಿಷೇಧಿಸಲಿ
ಓಂ ಪ್ರಕಾಶ್ ಅವರೇ ಪುತ್ರಿಯ ಜೊತೆ ನನಗೂ ವಿಷ ಬೆರೆಸಿದ ಆಹಾರ ನೀಡಿ ಪರೋಕ್ಷವಾಗಿ ಕೊಲೆ ಮಾಡುವ ಸಂಚು ನಡೆಸಿದ್ದರು ಎಂದು ದೂರಿದ್ದಾರೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಆದರೆ, ಓಂ ಪ್ರಕಾಶ್ ಅವರ ಪುತ್ರಿ ಪೊಲೀಸರ ವಿಚಾರಣೆಗೆ ಸೂಕ್ತವಾಗಿ ಸಹಕರಿಸುತ್ತಿಲ್ಲ ಎನ್ನಲಾಗಿದೆ. ಓಂ ಪ್ರಕಾಶ್ ಅವರ ಹತ್ಯೆಗೆ ಈ ತಾಯಿ ಮತ್ತು ಮಗಳ ಬಳಿ ಏನಾದರೂ ಪುರಾವೆ ಇದ್ದರೆ ಪೊಲೀಸರಿಗೆ ಸಲ್ಲಿಸಬಹುದು ಅಲ್ಲವೇ? ಆದರೆ, ವಿಚಾರಣೆಗೆ ಪ್ರತಿರೋಧಿಸುವುದು ಅವರ ಬಗ್ಗೆ ಸಹಜವಾಗಿ ಅನುಮಾನ ಹುಟ್ಟುಹಾಕುತ್ತದೆ. ಆದರೆ, ಕಾರಣ ಏನೇ ಆಗಿರಲಿ, ಪ್ರಾಣ ತೆಗೆಯುವುದನ್ನು ಒಪ್ಪುವುದು ಕಷ್ಟ ಸಾಧ್ಯ.
-ಆರ್.ವಿ.ಅನ್ವಿತ್, ಕುವೆಂಪುನಗರ, ಮೈಸೂರು.
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…