ಓದುಗರ ಪತ್ರ
ಮೈಸೂರಿನಲ್ಲಿ ‘ಮನೆ ಮನೆಗೆ ಪೊಲೀಸ್’ ವಿನೂತನಕಾರ್ಯಕ್ರಮವನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪರಿಚಯಿಸಿರುವುದು ಒಳ್ಳೆಯ ಬೆಳವಣಿಗೆ. ಇದು ಜನರು ಹಾಗೂ ಪೊಲೀಸರ ನಡುವಣ ಅಂತರವನ್ನು ಕಡಿಮೆ ಮಾಡಲಿದೆ.
ಜಾವಗಲ್ ಶ್ರೀನಾಥ್ ಅವರು ಜನರನ್ನು ಕೆಲಸದಿಂದ ಸಮಾಧಾನಪಡಿಸುವುದು ಕಷ್ಟವಿದೆ,ಪೊಲೀಸರು ಮನೆ ಮನೆಗೆ ಭೇಟಿ ನೀಡಿದರೆ ಕಾನೂನು ಸುವ್ಯವಸ್ಥೆ ಬಗ್ಗೆ ಜನರಲ್ಲಿ ಅರಿವು ಮೂಡಿ ಎಲ್ಲರಲ್ಲೂ ಸ್ನೇಹ ಭಾವ ಬೆಳೆದು ಇದೊಂದು ಅದ್ಭುತ ಕೆಲಸವಾಗುವುದರಲ್ಲಿ ಸಂಶಯವಿಲ್ಲ ಎಂದಿರುವುದು ನಿಜಕ್ಕೂ ವಾಸ್ತವ.
ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಸಮಾಜದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಪರಿಚಯಿಸಿದ್ದು, ಮನೆ ಮನೆಗೆ ಬರುವ ಬೀಟ್ ಪೊಲೀಸರಿಗೆ ಜನರು ತಮ್ಮ ಬಡಾವಣೆಯ ಅನುಮಾನಾಸ್ಪದ ವಿಷಯಗಳ ಕುರಿತು ಸ್ಪಷ್ಟ ಮಾಹಿತಿ ನೀಡಬಹುದು. ಈ ಕಾರ್ಯಕ್ರಮ ಯಶಸ್ವಿಯಾಗಲು ನಾಗರಿಕರ ಬೆಂಬಲ ಅತ್ಯಗತ್ಯವಾಗಿದ್ದು, ನಗರದ ಶಾಂತಿ,ನೆಮ್ಮದಿಗಾಗಿ ನಾಗರಿಕರು ಪೊಲೀಸರ ಜೊತೆ ಸಹಕರಿಸಬೇಕಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…