ಓದುಗರ ಪತ್ರ
‘ದಸರಾ ಜಾತ್ಯತೀತತೆಯ ಪ್ರತೀಕವಲ್ಲ ಧಾರ್ಮಿಕ ಆಚರಣೆ’ಎಂದಿದ್ದಾರೆ ಪ್ರತಾಪ್! ದಸರಾ ಜಾತಿ ಮತ ವರ್ಗ ಲಿಂಗ ಭೇದಗಳನು ಮೀರಿದ ನಾಡಿನ ಸರ್ವಜನಾಂಗದವರೂ ಪ್ರೀತಿ ಸ್ನೇಹ ಅನ್ಯೋನ್ಯತೆಯಿಂದ ಆಚರಿಸುವ ನಾಡ ಸಾಂಸ್ಕ ತಿಕ ಹಬ್ಬ! ಭಾವೈಕ್ಯತೆ ಸೋದರತೆಯ ಪ್ರತೀಕ! ಸೀಮಿತವಲ್ಲ ದಸರಾ ಒಂದು ಜಾತಿ ಧರ್ಮಕೆ!
ಹೀಗಿರಲು ಬಾನು ಅವರನು ಉದ್ಘಾಟನೆಗೆ ಆಹ್ವಾನಿಸಿರುವುದನು ವಿರೋಧಿಸುವುದು ಸಮಂಜಸವಲ್ಲ! ಕರ್ನಾಟಕ ‘ಸರ್ವಜನಾಂಗದ ಶಾಂತಿಯ ತೋಟ’ ಎನ್ನಲಿಲ್ಲವೇ ರಾಷ್ಟ್ರಕವಿ ಕುವೆಂಪು!
– ಸಿ.ಪಿ.ಸಿದ್ಧಾಶ್ರಮ, ವಿಜಯನಗರ , ಮೈಸೂರು
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…