Andolana originals

ಓದುಗರ ಪತ್ರ: ಅಶೋಕ ವೃತ್ತದ ರಸ್ತೆ ಗುಂಡಿ ಮುಚ್ಚಿಸಿ

ಮೈಸೂರಿನ ಹೃದಯ ಭಾಗದಲ್ಲಿರುವ ಅಶೋಕ ವೃತ್ತ (ಬಲ್ಲಾಳ್ ಸರ್ಕಲ್) ಮುಖಾಂತರವೇ ಮೈಸೂರಿನ ಬಹುತೇಕ ಸಾರ್ವಜನಿಕರು, ನೂರಾರು ವಾಹನಗಳವರು ಸಂಚರಿಸುತ್ತಾರೆ. ಈ ವೃತ್ತದ ಮಧ್ಯ ಭಾಗದಲ್ಲೇ ಗುಂಡಿಗಳು ನಿರ್ಮಾಣವಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ನಗರ ಪಾಲಿಕೆಯ ಆಯುಕ್ತರು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ರಸ್ತೆಯಲ್ಲೇ ಓಡಾಡಿದರೂ, ಈ ಗುಂಡಿಗಳು ಇವರ ಕಣ್ಣಿಗೆ ಬಿದ್ದಿಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ.

ಪಾಲಿಕೆ ಅಧಿಕಾರಿಗಳು ಮೈಸೂರಿನ ಎಲ್ಲ ಪ್ರಮುಖ ರಸ್ತೆಗಳಲ್ಲೂ ಇರುವ ಗುಂಡಿಗಳನ್ನು ಮುಚ್ಚುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾಗಿದೆ.

ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

2 hours ago

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…

2 hours ago

ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 10 ಮಂದಿ ನಕ್ಸಲರ ಹತ್ಯೆ

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…

2 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

2 hours ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

3 hours ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

3 hours ago