Andolana originals

ಗಜಪಡೆ ತಾಲೀಮಿನ ವೇಳೆ ಕಿರಿಕಿರಿ ತಪ್ಪಿಸಲು ಮಾರ್ಗಸೂಚಿ

ಜನರು ಅರಿಯಬೇಕಾದ ಮಾರ್ಗಸೂಚಿ ಹೊರಡಿಸಿದ ಅರಣ್ಯ ಇಲಾಖೆ

ಮೈಸೂರು: ನಾಡಹಬ್ಬ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆ ತಾಲೀಮು ನಡೆಸುವಾಗ ಸಾರ್ವಜನಿಕರಿಂದ ಆಗುವ ಕಿರಿಕಿರಿ ತಪ್ಪಿಸಲು ಅರಣ್ಯ ಇಲಾಖೆಯು ಮಾರ್ಗಸೂಚಿಯನ್ನು ಹೊರಡಿಸಿದೆ.

ನಗರದ ಅರಮನೆಯಿಂದ ಬನ್ನಿಮಂಟಪದವರೆಗೆ ಬೆಳಿಗ್ಗೆ ಮತ್ತು ಸಂಜೆ ವೇಳೆ ಆನೆಗಳು ತಾಲೀಮು ಮಾಡುವಾಗ ಯಾವುದೇ ಕಿರಿಕಿರಿಯಾಗದಂತೆ ಹೆಜ್ಜೆ ಹಾಕಲು ಬೇಕಾದ ಕ್ರಮಗಳನ್ನು ಅನುಸರಿಸಲು ಮುಂದಾಗಿದೆ. ಹಾಗೆಯೇ ಸಾರ್ವಜನಿಕರು ತಾಲೀಮು ವೇಳೆ ಹಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.

ಈ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ

* ಮಾವುತರ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು
* ಜನರು ಮಕ್ಕಳನ್ನು ಆನೆಗಳಿಂದ ದೂರವಿರಿಸಬೇಕು
* ದಸರಾ ಗಜಪಡೆಯಿಂದ ಸಾಕಷ್ಟು ಅಂತರ ಕಾಯ್ದುಕೊಳ್ಳಬೇಕು
* ತಾಲೀಮಿನಲ್ಲಿರುವ ಆನೆಗಳಿಗೆ ಆಹಾರ ನೀಡಲು ಹೋಗಬಾರದು
* ಆನೆಗಳ ಸಮೀಪದಲ್ಲಿ ವಾಹನಗಳನ್ನು ನಿಲ್ಲಿಸಬಾರದು
* ಆನೆಗಳು ಬರುವಾಗ ರಸ್ತೆ ದಾಟುವುದನ್ನು ನಿಲ್ಲಿಸಬೇಕು
* ಗಜಪಡೆಯನ್ನು ಸಮೀಪದಿಂದ ಹಿಂಬಾಲಿಸಬಾರದು.
* ರಸ್ತೆಯಲ್ಲಿ ಆನೆಗಳು ನಡೆದು ಹೋಗುತ್ತಿರುವಾಗ ಹೂವು ಎಸೆಯಬಾರದು.
* ಆನೆಗಳು ನಡೆಯುವಾಗ ಅವುಗಳ ಮುಂದೆ ನಿಂತು ಸೆಲ್ಫಿ ವಿಡಿಯೋ, ಸೆಲ್ಫಿ ಫೋಟೊ ಕ್ಲಿಕ್ಕಿಸಿಕೊಳ್ಳಬಾರದು.

andolana

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

10 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

10 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

10 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

10 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

12 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

13 hours ago