Andolana originals

ಓದುಗರ ಪತ್ರ: ಪಕ್ಷ ಭೇದ ಮರೆತು ರೈತರಿಗೆ ರಸಗೊಬ್ಬರ ಪೂರೈಸಿ

ಮುಂಗಾರು ಬಿತ್ತನೆಗೆ ಯೂರಿಯಾ ರಸಗೊಬ್ಬರ ಪೂರೈಕೆ ಆಗದ ಕಾರಣ ರೈತ ಸಮುದಾಯ ಕೈಚೆಲ್ಲಿ ಕುಳಿತಿದೆ, ಹೀಗಿದ್ದರೂ ಸದನದಲ್ಲಿ ಆಡಳಿತಾರೂಢ ಮತ್ತು ಪ್ರತಿಪಕ್ಷದ ಶಾಸಕರು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿಯೇ ಕಾಲಹರಣ ಮಾಡುವುದು ಸರಿಯಲ್ಲ.

ರೈತರ ಬಗ್ಗೆ ರಾಜಕೀಯ ಮಾಡುವ ಮುಖಂಡರ ಧೋರಣೆ ಸರಿಯಲ್ಲ. ಅನ್ನದಾತರ ವಿಚಾರದಲ್ಲಿ ಚೆಲ್ಲಾಟ ಆಡುವುದು ಶೋಭಾ ತರುವುದಿಲ್ಲ. ಪಕ್ಷಭೇದ ಮರೆತು ರಸಗೊಬ್ಬರ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ  ಹೇರಬೇಕಾಗಿದೆ. ಸಕಾಲದಲ್ಲಿ ರಸಗೊಬ್ಬರ ಬಿತ್ತನೆ ಬೀಜ ಪೂರೈಸಿ ರೈತರ ಹಿತ ಕಾಯಬೇಕಾಗಿದೆ..

-ಸಿದ್ದಲಿಂಗೇಗೌಡ,ಹೈರಿಗೆ, ಎಚ್. ಡಿ. ಕೋಟೆ ತಾಲ್ಲೂಕು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

2 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

4 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

12 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

12 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

12 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

12 hours ago