ಗುಂಡ್ಲುಪೇಟೆ: ಪಟ್ಟಣದ ಎಪಿಎಂಸಿ ಅವರಣದಲ್ಲಿ ಕಸ, ತರಕಾರಿಗಳ ತ್ಯಾಜ್ಯದ ರಾಶಿ ರಾರಾಜಿಸುತ್ತಾ ಅನೈರ್ಮಲ್ಯ ಉಂಟು ಮಾಡುತ್ತಿದ್ದ ಕುರಿತು ‘ಆಂದೋಲನ’ ದಿನ ಪತ್ರಿಕೆಯಲ್ಲಿ ವರದಿ ಪ್ರಕಟವಾದ ಬಳಿಕ ಎಚ್ಚೆತ್ತ ಎಪಿಎಂಸಿ ಆಡಳಿತ ಮಂಡಳಿ ಆವರಣವನ್ನು ಸ್ವಚ್ಛಗೊಳಿಸಿದೆ.
ಎಪಿಎಂಸಿ ಅಧಿಕಾರಿಗಳು ಮತ್ತು ಅಧ್ಯಕ್ಷರು ಪ್ರತಿ ಅಂಗಡಿ ಮಳಿಗೆ ಬಳಿಗೆ ತೆರಳಿ ವರ್ತಕರು ಮತ್ತು ರೈತರಿಗೆ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಸ್ವಚ್ಛತೆ ಕಾಪಾಡುವಂತೆ ಜಾಗೃತಿ ಮೂಡಿಸಬೇಕಿದೆ.
ಮಾರುಕಟ್ಟೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಬೇಕು. ರಸ್ತೆ ಅಭಿವೃದ್ಧಿ ಮಾಡಬೇಕು ಎಂಬ ಒತ್ತಾಯವೂ ಕೇಳಿಬಂದಿದ್ದು ಆದಷ್ಟು ಬೇಗ ಅಭಿವೃದ್ಧಿ ಕೆಲಸ ನಡೆಸುವಂತೆ ರೈತರು, ಸಾರ್ವ ಜನಿಕರು ಆಗ್ರಹಿಸಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…