ಎಚ್.ಡಿ.ಕೋಟೆ: ಪಟ್ಟಣದ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರು ಕೆರೆಯಂತೆ ನಿಂತಿದ್ದುದನ್ನು ಪುರಸಭೆಯ ಅಧಿ ಕಾರಿಗಳು ಮತ್ತು ಜನಪ್ರತಿನಿಧಿಗಳು ಕೊನೆಗೂ ತೆರವು ಗೊಳಿಸಿದ್ದಾರೆ.
ಕೋಟೆ ಮತ್ತು ಹ್ಯಾಂಡ್ಪೋಸ್ಟಿನ ಮುಖ್ಯರಸ್ತೆಯ ಪೆಟ್ರೋಲ್ ಬಂಕ್ ಸಮೀಪದ ಕೃಷ್ಣಪುರ ಮತ್ತು ಪೌರಕಾರ್ಮಿಕರ ಕಾಲೋನಿ, ತಾರಕ ನಾಲೆಯ ನೀರು ಮತ್ತು ಕೊಳಚೆ ನೀರು ಹರಿದುಬಂದು ಚರಂಡಿ ಸ್ವಚ್ಛಗೊಳ್ಳದೆ ಮುಖ್ಯರಸ್ತೆಯಲ್ಲೇ ಕೆರೆಯಂತೆ ನಿಂತು ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ತೊಂದರೆಯಾಗಿತ್ತು.
ಈ ಕುರಿತು ‘ಆಂದೋಲನ’ ದಿನಪತ್ರಿಕೆಯಲ್ಲಿ ‘ಕೆರೆ ಯಂತಾದ ಮುಖ್ಯ ರಸ್ತೆಗಳು; ಸಾರ್ವಜನಿಕರ ನರಕಯಾತನೆ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಪುರಸಭೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರಂಡಿಯನ್ನು ಸ್ವಚ್ಛ ಮಾಡಿ, ಕೆರೆಯಂತಾಗಿದ್ದ ಕೊಳಚೆ ನೀರನ್ನು ತೆರವುಗೊಳಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…