Andolana originals

ಓದುಗರ ಪತ್ರ: ಜಿಎಸ್‌ಟಿ ಗೊಂದಲ ನಿವಾರಿಸಿ

ವೈಯಕ್ತಿಕ, ಜೀವ ವಿಮಾ ಪಾಲಿಸಿ ಮತ್ತು ಆರೋಗ್ಯ ವಿಮಾ ಪಾಲಿಸಿಗಳ ಪ್ರೀಮಿಯಂ ಮೇಲೆ ಪ್ರಸ್ತುತ ಇರುವ ಜಿಎಸ್‌ಟಿ(ಸರಕು ಮತ್ತು ಸೇವಾ ತೆರಿಗೆ) ಗೆ, ಸಂಪೂರ್ಣ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಬಯಸಿದೆ ಎಂದು ಕೇಂದ್ರ ವಿಮೆ ಸಂಬಂಧಿಸಿದ ಸಮಿತಿಯ ಸಂಚಾಲಕರಾದ ಸಾಮ್ರಾಟ ಚೌಧರಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಇದೊಂದು ಸ್ವಾಗತಾರ್ಹ ಬೆಳವಣಿಗೆ. ಈ ಬಗ್ಗೆ ಅಂತಿಮ ತೀರ್ಮಾನವನ್ನು ಮುಂದಿನ ತಿಂಗಳು ಸೆಪ್ಟೆಂಬರ್ ೯ ರಂದು, ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಆದರೆ, ಈಗ ಪಾಲಿಸಿಯನ್ನು ತೆಗೆದುಕೊಳ್ಳುವ ಗ್ರಾಹಕರು ಹಾಲಿ ಇರುವ ಜಿಎಸ್‌ಟಿಯನ್ನು ಪಾವತಿಸಲೇ ಬೇಕು, ಕೆಲವು ಗ್ರಾಹಕರು ಸೆಪ್ಟೆಂಬರ್ ೯ ರ ವರೆಗೆ ಕಾದು ನೋಡಿ ನಂತರ ಪಾಲಿಸಿ ತೆಗೆದುಕೊಳ್ಳಲು ಬಯಸುತ್ತಾರೆ. ಇದರಿಂದಾಗಿ ವಿಮಾ ಕಂಪೆನಿಗಳ ಹೊಸ ವ್ಯವಹಾರವು ಕುಂಠಿತವಾಗುವ ಸಾಧ್ಯತೆ ಇರುತ್ತದೆ, ಆದ್ದರಿಂದ ಆಗಸ್ಟ್ ೨೦(೨೦೨೫) ರಿಂದ ತೆಗೆದುಕೊಳ್ಳುವ ಪಾಲಿಸಿಗಳಿಗೆ ಜಿಎಸ್‌ಟಿ ತೆರಿಗೆ ಇರುವುದಿಲ್ಲ ಎಂದು ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳ ಬೇಕಾಗುತ್ತದೆ, ಜಿಎಸ್‌ಟಿ ಗೊಂದಲದ ಬಗ್ಗೆ ಕೇಂದ್ರ ಸರ್ಕಾರ ಶೀಘ್ರವಾಗಿ ಕ್ರಮ ಕೈಗೊಳ್ಳಲಿ.

– ಬೂಕನಕೆರೆ ವಿಜೇಂದ್ರ , ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

39 mins ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

1 hour ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

2 hours ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

2 hours ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

3 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

3 hours ago