Andolana originals

ಓದುಗರ ಪತ್ರ: ಹಾರ್ಡಿಕ್ ಶಾಲೆಗೂ ದೀಪಾಲಂಕಾರ ಮಾಡಿ

ಮೈಸೂರಿನ ಝಾನ್ಸಿ ಲಕ್ಷ್ಮೀ ಬಾಯಿ ರಸ್ತೆಯಲ್ಲಿರುವ ಹಾರ್ಡಿಕ್ ಶಾಲೆಯೂ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿದ್ದು, ಈ ಬಾರಿಯ ದಸರಾ ಮಹೋತ್ಸವದಲ್ಲಿ ಈ ಶಾಲೆಯ ಕಟ್ಟಡಕ್ಕೂ ದೀಪಾಲಂಕರ ಮಾಡಬೇಕಿದೆ.

ಒಂದೂವರೆ ಶತಮಾನಕ್ಕೂ ಅಧಿಕ (ಸುಮಾರು 170 ವರ್ಷ) ವರ್ಷಗಳ ಇತಿಹಾಸವನ್ನು ಹೊಂದಿರುವ ಹಾರ್ಡಿಕ್ ಶಾಲೆಯು ಒಂದು ಸುಂದರ ಪಾರಂಪರಿಕವಾದ ಮೂರು ಅಂತಸ್ತುಗಳ ಕಟ್ಟಡವನ್ನು ಹೊಂದಿದೆ.

ಅಲ್ಲದೆ ಕಮಾನಿನ ಸ್ವಾಗತ ದ್ವಾರವನ್ನೂ ಈ ಕಟ್ಟಡದಲ್ಲಿ ಕಾಣಬಹುದು. ಸರ್ಕಾರ ಪ್ರತಿ ದಸರಾ ಮಹೋತ್ಸವದಲ್ಲಿಯೂ ನಗರದ ಪ್ರಮುಖ ವೃತ್ತಗಳು, ರಸ್ತೆಗಳು, ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡುತ್ತದೆ. ಇದು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದ್ದು, ದಸರಾಗೆ ಮತ್ತಷ್ಟು ಮೆರುಗು ನೀಡಲಿದೆ. ಆದ್ದರಿಂದ ಈ ಬಾರಿಯ ದಸರಾದಲ್ಲಿ ನಗರಕ್ಕೆ ದೀಪಾಲಂಕಾರ ಮಾಡುವಾಗ ಹಾರ್ಡಿಕ್ ಶಾಲೆಯ ಕಟ್ಟಡಕ್ಕೂ ದೀಪಾಲಂಕಾರ ಮಾಡಿ ಕಟ್ಟಡದ ಸೌಂದರ್ಯ ಹೆಚ್ಚಿಸಬೇಕಿದೆ.

-ಅಹಲ್ಯ ಸಿ.ನಾ.ಚಂದ್ರೇಗೌಡ, ಜನತಾ ನಗರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ದುರಂದರ್ ದರ್ಬಾರ್….. ಮರಳಿ ಟ್ರ್ಯಾಕ್ ಗೆ ಬಂತು ಬಾಲಿವುಡ್.?

ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…

5 mins ago

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…

25 mins ago

ಕಾರವಾರದ ಕದಂಬ ನೌಕನೆಲೆಗೆ ರಾಷ್ಟ್ರಪತಿ ಭೇಟಿ ನಾಳೆ

ಬೆಂಗಳೂರು‌ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…

58 mins ago

ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…

1 hour ago

ಜ.5ರಿಂದ ಉದ್ಯೋಗ ಖಾತ್ರಿ ಯೋಜನೆ ಬಚಾವ್‌ ಆಂದೋಲನ : ಸಿಎಂ

ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…

2 hours ago

ಇನ್ಮುಂದೆ ಭೀಮನ ಹತ್ತಿರ ಹೋಗಿ ವೀಡಿಯೋ, ಫೋಟೋ ತೆಗೆದರೆ ಬೀಳುತ್ತೆ ಕೇಸ್‌

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…

3 hours ago