Andolana originals

ಮರೆಗುಳಿತನ ಮರೆಯಲು ಇಲ್ಲಿವೆ ಆಹಾರ

ಮರೆಗುಳಿತನ ೬೦ ವರ್ಷ ಮೇಲ್ಪಟ್ಟವರಿಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಸಮಸ್ಯೆ. ಜೀವನ ಶೈಲಿ ಮತ್ತು ಪರಿಸರ ತೊಂದರೆಗೆ ಕಾರಣವಾಗಬಹುದು ಎಂಬುದು ವೈದ್ಯರ ಅಭಿಪ್ರಾಯ. ತಜ್ಞರ ಪ್ರಕಾರ ಮೆದುಳಿಗೆ ಪುಷ್ಟಿ ನೀಡುವ ಆಹಾರಗಳ ಸೇವನೆ ಡಿಮೆನ್ಶಿಯಾ ಅಥವಾ ಮರೆಗುಳಿತನವನ್ನು ತಕ್ಕಮಟ್ಟಿಗಾದರೂ ಕಡಿಮೆ ಮಾಡಬಲ್ಲದು.

ಹಸಿರು ತರಕಾರಿಗಳ ಸೇವನೆಯಿಂದ ಸಾಕಷ್ಟು ಪೋಷಕಾಂಶಗಳು ಮೆದುಳುಸೇರಿದಂತೆ ದೇಹದ ವಿವಿಧ ಅಂಗಗಳ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇರಿಸಲು ಸಹಕಾರಿಯಾಗಿದೆ. ನಿಯಮಿತವಾಗಿ ಬಾದಾಮಿಯನ್ನು ತಿನ್ನುವುದು ಮೆದುಳಿಗೆ ಬಹಳ ಪ್ರಯೋಜಕಾರಿ ಎಂದು ಹೇಳಲಾಗುತ್ತದೆ. ಪ್ರೋಟೀನ್, ವಿಟಮಿನ್ ಬಿ೧೨, ವಿಟಮಿನ್ ಬಿ೬ ಹೇರಳವಾಗಿರುವ ಆಹಾರಗಳ ಸೇವನೆ ಮೆದುಳಿನ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಎಂಬುದು ವೈದ್ಯರ ಅಭಿಪ್ರಾಯ.

ಆಹಾರ ಸೇವನೆಯ ಜೊತೆಗೆ ನಿತ್ಯ ವ್ಯಾಯಾಮ ಮತ್ತು ಧನಾತ್ಮಕ ಯೋಚನೆಯೂ ಕೂಡ ಹಿರಿಯರಿಗೆ ಅಗತ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago